AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ

IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ 5ರವರೆಗೆ ರೋಷನ್​ ಬೇಗ್​ರನ್ನು​ CBI ಕಸ್ಟಡಿಗೆ ನೀಡಲಾಗಿದೆ. CBI ವಿಶೇಷ ಕೋರ್ಟ್ ಜಡ್ಜ್ ನ್ಯಾ.ಮಂಜುಳಾ ಇಟ್ಟಿ ಹೊರಡಿಸಿದ್ದಾರೆ.

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Dec 01, 2020 | 4:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ 5ರವರೆಗೆ ರೋಷನ್​ ಬೇಗ್​ರನ್ನು​ CBI ಕಸ್ಟಡಿಗೆ ನೀಡಲಾಗಿದೆ. CBI ವಿಶೇಷ ಕೋರ್ಟ್ ಜಡ್ಜ್ ನ್ಯಾ.ಮಂಜುಳಾ ಇಟ್ಟಿ ಹೊರಡಿಸಿದ್ದಾರೆ.

ಜೊತೆಗೆ, ರೋಷನ್​ ಬೇಗ್​ರ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 4ಕ್ಕೆ ಮುಂದೂಡಿಕೆ ಆಗಿದೆ. ಜೈಲು ಆಸ್ಪತ್ರೆ ವೈದ್ಯಾಧಿಕಾರಿಯಿಂದ ವರದಿ ಸಲ್ಲಿಕೆಯಾಗಿದ್ದು ರೋಷನ್ ಬೇಗ್ ಆರೋಗ್ಯ ಸಮರ್ಪಕವಾಗಿದೆ ಎಂದು ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು CBI ಕಸ್ಟಡಿಗೆ ನೀಡಲಾಗಿದೆ.

ಈ ಹಿಂದೆ, ರೋಷನ್ ಬೇಗ್ ಜಯದೇವ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ CBI ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ. ಹಾಗಾಗಿ, ಮತ್ತೆ ಕಸ್ಟಡಿ ಕೋರಿ CBI ಅರ್ಜಿ ಸಲ್ಲಿಸಿತ್ತು.

Published On - 4:40 pm, Tue, 1 December 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ