AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್

ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ಗಳು ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ.ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ: ಇನ್​​ಸ್ಪೆಕ್ಟರ್​ಗೆ ರೌಡಿಶೀಟರ್, ಸಹಚರರ ಆವಾಜ್
KUSHAL V
| Edited By: |

Updated on:Nov 27, 2020 | 12:36 PM

Share

ಹುಬ್ಬಳ್ಳಿ: ಪೊಲೀಸ್ ಇನ್​ಸ್ಪೆಕ್ಟರ್ ಜೊತೆ ರೌಡಿಶೀಟರ್​ ಅನುಚಿತವಾಗಿ ವರ್ತಿಸಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಜೊತೆ ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಮತ್ತು ವಿನೋದ್​ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ? ಅಂದ ಹಾಗೆ, ನವನಗರದಲ್ಲಿ ರೌಡಿಶೀಟರ್ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯನ ನಡುವೆ ಜಗಳ ಶುರುವಾದ ಹಿನ್ನೆಲೆಯಲ್ಲಿ ಇನ್​​ಸ್ಪೆಕ್ಟರ್​ ಪ್ರಭು ಸೂರಿನ ಗಲಾಟೆ ಬಿಡಿಸಲು ಹೋಗಿದ್ದರು. ಈ ವೇಳೆ ಪ್ರವೀಣ್ ಪೂಜಾರಿ ಮತ್ತು ಮಲ್ಲಯ್ಯ ಪ್ರಭು ಸೂರಿನ ಮೇಲೆ ಆವಾಜ್ ಹಾಕಿದ್ದಾರೆ. ಜೊತೆಗೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ಪ್ರವೀಣ್ ಜೊತೆಗಿದ್ದ ವಿನೋದ್‌ ಪಾಟೀಲ್ ಎಂಬಾತ ಸಹ ಪೊಲೀಸರಿಗೆ ಆವಾಜ್​ ಹಾಕಿದ್ದಾನಂತೆ. ಠಾಣೆಗೆ ಬಂದು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇನ್​​ಸ್ಪೆಕ್ಟರ್​ ಹೇಳಿದರೆ ನಾವು ಬರೋಕಾಗಲ್ಲ ಎಂದು ಹೇಳಿ ವಿನೋದ್ ಅಲ್ಲಿಂದ ತೆರಳಿದ್ದಾನೆ. ಜೊತೆಗೆ, ವಕೀಲ  ವೃತ್ತಿಯಲ್ಲಿರೋ ವಿನೋದ್ ಪಾಟೀಲ್ ಜನರ ನಡುವೆ ನಿಮ್ಗೆ ಏನೂ ಮಾಡೋಕಾಗಲ್ಲ ಎಂದು ಸಹ ಹೇಳಿದ್ದಾನಂತೆ.

ಸದ್ಯ, ಕರ್ತವ್ಯನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಡಿ ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿ ಪ್ರಭು ಸೂರಿನ ಖುದ್ದು ದೂರು ನೀಡಿದ್ದಾರೆ.

Published On - 11:28 am, Fri, 27 November 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?