AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 24, 2019 | 7:18 PM

Share

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.

ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Published On - 7:17 pm, Thu, 24 October 19

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು