AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​
ಸಾಧು ಶ್ರೀನಾಥ್​
|

Updated on:Oct 24, 2019 | 7:18 PM

Share

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.

ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Published On - 7:17 pm, Thu, 24 October 19

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​