AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 24, 2019 | 7:18 PM

Share

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.

ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Published On - 7:17 pm, Thu, 24 October 19

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು