AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​
ಸಾಧು ಶ್ರೀನಾಥ್​
|

Updated on:Oct 24, 2019 | 7:18 PM

Share

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.

ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Published On - 7:17 pm, Thu, 24 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ