ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ. ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೌಡಿಶೀಟರ್ ಯಶಸ್ವಿನಿ ಗೌಡ ಶ್ರೀರಾಮ ಸೇನೆಯಿಂದ ಕಿಕ್​ ಔಟ್​
ಸಾಧು ಶ್ರೀನಾಥ್​

Updated on: Oct 24, 2019 | 7:18 PM

ಬೆಂಗಳೂರು: ರೌಡಿಶೀಟರ್ ಯಶಸ್ವಿನಿ ಗೌಡಳನ್ನ ಶ್ರೀರಾಮಸೇನೆ ಸಂಘಟನೆಯಿಂದ ಹೊರಗಟ್ಟಲಾಗಿದೆ. ಭಾರೀ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಶ್ರೀರಾಮ ಸೇನೆ ಬೆಂಗಳೂರು ನಗರ ಘಟಕದ ಅಧ್ಯಕ್ಷಳಾಗಿದ್ದ ಯಶಸ್ವಿನಿ ಗೌಡಳನ್ನು ಕೊನೆಗೂ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿದೆ.

ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ಬೆಂಗಳೂರು ಪೊಲೀಸರು ರೌಡಿಶೀಟ್​ ತೆಗೆದಿದ್ದರು. ಇದರಿಂದ ಸಂಘಟನೆ ಭಾರೀ ಮುಜುಗರ ಅನುಭವಿಸುವಂತಾಗಿತ್ತು. ತಡವಾಗಿಯಾದ್ರೂ, ಶ್ರೀರಾಮಸೇನೆ ರಾಜ್ಯ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಯಶಸ್ವಿನಿ ಗೌಡಳನ್ನ ವಜಾ ಗೊಳಿಸಿದ್ದಾರೆ. ಆರೋಪ ಮುಕ್ತಳಾಗುವವರೆಗೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Published On - 7:17 pm, Thu, 24 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us