AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೈಎಲೆಕ್ಷನ್,​ ಇವತ್ತು ಮುನಿರತ್ನಗೆ ಸುಪ್ರೀಂ ರಿಲೀಫ್​!​ ಏನದು?

ದೆಹಲಿ: ನಾಳೆ ಬೈಎಲೆಕ್ಷನ್,​ ಇವತ್ತು ಮುನಿರತ್ನಗೆ ಸುಪ್ರೀಂ ರಿಲೀಫ್!​ ಆರ್.ಆರ್.ನಗರದಲ್ಲಿ ಕಳೆದ ಚುನಾವಣೆಯಲ್ಲಿ ಅಕ್ರಮ ವಿಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ C.R.ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. R.R. ನಗರ ಕ್ಷೇತ್ರದ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಮುನಿರತ್ನ ವಿರುದ್ಧ ಗುರುತಿನ ಚೀಟಿ ಅಕ್ರಮ ನಡೆದಿದೆ ಎಂಬುದು ಆರೋಪವಾಗಿತ್ತು. ಇದರ ವಿರುದ್ಧ ನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಹ ಇದೀಗ ವಜಾಗೊಳಿಸಿದೆ. ಇದರಿಂದ […]

ನಾಳೆ ಬೈಎಲೆಕ್ಷನ್,​ ಇವತ್ತು ಮುನಿರತ್ನಗೆ ಸುಪ್ರೀಂ ರಿಲೀಫ್​!​ ಏನದು?
ಸಾಧು ಶ್ರೀನಾಥ್​
|

Updated on:Nov 02, 2020 | 1:07 PM

Share

ದೆಹಲಿ: ನಾಳೆ ಬೈಎಲೆಕ್ಷನ್,​ ಇವತ್ತು ಮುನಿರತ್ನಗೆ ಸುಪ್ರೀಂ ರಿಲೀಫ್!​ ಆರ್.ಆರ್.ನಗರದಲ್ಲಿ ಕಳೆದ ಚುನಾವಣೆಯಲ್ಲಿ ಅಕ್ರಮ ವಿಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ C.R.ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

R.R. ನಗರ ಕ್ಷೇತ್ರದ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಮುನಿರತ್ನ ವಿರುದ್ಧ ಗುರುತಿನ ಚೀಟಿ ಅಕ್ರಮ ನಡೆದಿದೆ ಎಂಬುದು ಆರೋಪವಾಗಿತ್ತು. ಇದರ ವಿರುದ್ಧ ನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಹ ಇದೀಗ ವಜಾಗೊಳಿಸಿದೆ. ಇದರಿಂದ R.R. ನಗರ ಅಸೆಂಬ್ಲಿ ಕ್ಷೇತ್ರಕ್ಕೆ ನಾಳೆ ಮಂಗಳವಾರ ಬೈಎಲೆಕ್ಷನ್ ನಡೆಯಲಿದೆ. ಹಾಗಾಗಿ, ಮುನ್ನಾ ದಿನವಾದ ಇಂದು ಮುನಿರತ್ನಗೆ ಸುಪ್ರೀಂ ರಿಲೀಫ್​ ದೊರೆತಿದೆ.

Published On - 12:54 pm, Mon, 2 November 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?