AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ