AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ