AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ