AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?