AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ