AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್