AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
KUSHAL V
|

Updated on: Dec 07, 2020 | 3:06 PM

Share

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ