AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMಗಳಲ್ಲಿ ನಿಮಗೆ ಪಿಂಕ್ ನೋಟು ಸಿಗ್ತಿದೆಯಾ?

ಬೆಂಗಳೂರು: ಸಿಲಿಕಾನ್ ಸಿಟಿ ಎಟಿಎಂಗಳಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಆದ್ರೆ ಕೆಲ ದಿನಗಳಿಂದ ಎರಡು ಸಾವಿರ ರೂಪಾಯಿಯ ಪಿಂಕ್ ನೋಟು ಬ್ಯಾನ್ ಆಗುತ್ತೆ ಎಂಬ ವದಂತಿ ಧಾರಾಳವಾಗಿ ಹರಿದಾಡಿತ್ತು. ಇದು ನಿಜಾನಾ!? ವಾಸ್ತವ ಏನೂ ಅಂದ್ರೆ 2 ಸಾವಿರ ರೂಪಾಯಿ ನೋಟುಗಳ ಮುದ್ರಣವೇ ಸ್ಥಗಿತವಾಗುತ್ತೆ ಎಂದು ಆರ್ಬಿಐ ಈ ಹಿಂದೆಯೇ ಮಾಹಿತಿ ನೀಡಿತ್ತು. ಅದರಂತೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತವಾಗಿದ್ದು, 200 ರೂಪಾಯಿ ನೋಟುಗಳ ಮುದ್ರಣಕ್ಕೆ ಹೆಚ್ಚಿನ ಆದ್ಯತೆ […]

ATMಗಳಲ್ಲಿ ನಿಮಗೆ ಪಿಂಕ್ ನೋಟು ಸಿಗ್ತಿದೆಯಾ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Feb 26, 2020 | 5:36 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಎಟಿಎಂಗಳಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಆದ್ರೆ ಕೆಲ ದಿನಗಳಿಂದ ಎರಡು ಸಾವಿರ ರೂಪಾಯಿಯ ಪಿಂಕ್ ನೋಟು ಬ್ಯಾನ್ ಆಗುತ್ತೆ ಎಂಬ ವದಂತಿ ಧಾರಾಳವಾಗಿ ಹರಿದಾಡಿತ್ತು. ಇದು ನಿಜಾನಾ!?

ವಾಸ್ತವ ಏನೂ ಅಂದ್ರೆ 2 ಸಾವಿರ ರೂಪಾಯಿ ನೋಟುಗಳ ಮುದ್ರಣವೇ ಸ್ಥಗಿತವಾಗುತ್ತೆ ಎಂದು ಆರ್ಬಿಐ ಈ ಹಿಂದೆಯೇ ಮಾಹಿತಿ ನೀಡಿತ್ತು. ಅದರಂತೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತವಾಗಿದ್ದು, 200 ರೂಪಾಯಿ ನೋಟುಗಳ ಮುದ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಮಾರ್ಚ್ 1ರಿಂದ ಈ ಅದೇಶ ಜಾರಿಯಾಗುತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಫೆಬ್ರವರಿ ಕೊನೇ ವಾರದಿಂದಲೇ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ನೋಟು ಸಿಗ್ತಿಲ್ಲ.

ಕೆಲ ಬ್ಯಾಂಕ್​ಗಳ ಎಟಿಎಂ ನಿಂದ 2 ಸಾವಿರ ರೂ. ನೋಟು ಜೋಡಿಸುವ ಕ್ಯಾಸೆಟ್​ಗಳನ್ನೇ ತೆಗೆದು ಹಾಕಲಾಗಿದೆ. ಇದರ ಬದಲಿಗೆ 200 ರೂ. ನೋಟುಗಳ ಕ್ಯಾಸೆಟ್​ಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ ಎಂದು ಟಿವಿ9 ಗೆ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ.

ಅಲ್ಲದೆ ಈ ಬಗ್ಗೆ ರಿಯಾಲಿಟಿ ಚೆಕ್ ಕೂಡ ನಡೆಸಿದ್ದು, ಎಸ್.ಬಿಐ, ಕೆನರಾ, ಆಕ್ಸಿಸ್, ಹೆಚ್.ಡಿ.ಎಫ್.ಸಿ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಹಾಗಾಗಿ ಇನ್ಮುಂದೆ ಜನ ಪಿಂಕ್ ನೋಟುಗಳನ್ನು ನೋಡುವುದು ಕಡಿಮೆ ಆಗಲಿದೆ.

Published On - 5:06 pm, Wed, 26 February 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ