AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMಗಳಲ್ಲಿ ನಿಮಗೆ ಪಿಂಕ್ ನೋಟು ಸಿಗ್ತಿದೆಯಾ?

ಬೆಂಗಳೂರು: ಸಿಲಿಕಾನ್ ಸಿಟಿ ಎಟಿಎಂಗಳಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಆದ್ರೆ ಕೆಲ ದಿನಗಳಿಂದ ಎರಡು ಸಾವಿರ ರೂಪಾಯಿಯ ಪಿಂಕ್ ನೋಟು ಬ್ಯಾನ್ ಆಗುತ್ತೆ ಎಂಬ ವದಂತಿ ಧಾರಾಳವಾಗಿ ಹರಿದಾಡಿತ್ತು. ಇದು ನಿಜಾನಾ!? ವಾಸ್ತವ ಏನೂ ಅಂದ್ರೆ 2 ಸಾವಿರ ರೂಪಾಯಿ ನೋಟುಗಳ ಮುದ್ರಣವೇ ಸ್ಥಗಿತವಾಗುತ್ತೆ ಎಂದು ಆರ್ಬಿಐ ಈ ಹಿಂದೆಯೇ ಮಾಹಿತಿ ನೀಡಿತ್ತು. ಅದರಂತೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತವಾಗಿದ್ದು, 200 ರೂಪಾಯಿ ನೋಟುಗಳ ಮುದ್ರಣಕ್ಕೆ ಹೆಚ್ಚಿನ ಆದ್ಯತೆ […]

ATMಗಳಲ್ಲಿ ನಿಮಗೆ ಪಿಂಕ್ ನೋಟು ಸಿಗ್ತಿದೆಯಾ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Feb 26, 2020 | 5:36 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಎಟಿಎಂಗಳಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಆದ್ರೆ ಕೆಲ ದಿನಗಳಿಂದ ಎರಡು ಸಾವಿರ ರೂಪಾಯಿಯ ಪಿಂಕ್ ನೋಟು ಬ್ಯಾನ್ ಆಗುತ್ತೆ ಎಂಬ ವದಂತಿ ಧಾರಾಳವಾಗಿ ಹರಿದಾಡಿತ್ತು. ಇದು ನಿಜಾನಾ!?

ವಾಸ್ತವ ಏನೂ ಅಂದ್ರೆ 2 ಸಾವಿರ ರೂಪಾಯಿ ನೋಟುಗಳ ಮುದ್ರಣವೇ ಸ್ಥಗಿತವಾಗುತ್ತೆ ಎಂದು ಆರ್ಬಿಐ ಈ ಹಿಂದೆಯೇ ಮಾಹಿತಿ ನೀಡಿತ್ತು. ಅದರಂತೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತವಾಗಿದ್ದು, 200 ರೂಪಾಯಿ ನೋಟುಗಳ ಮುದ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಮಾರ್ಚ್ 1ರಿಂದ ಈ ಅದೇಶ ಜಾರಿಯಾಗುತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಫೆಬ್ರವರಿ ಕೊನೇ ವಾರದಿಂದಲೇ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ನೋಟು ಸಿಗ್ತಿಲ್ಲ.

ಕೆಲ ಬ್ಯಾಂಕ್​ಗಳ ಎಟಿಎಂ ನಿಂದ 2 ಸಾವಿರ ರೂ. ನೋಟು ಜೋಡಿಸುವ ಕ್ಯಾಸೆಟ್​ಗಳನ್ನೇ ತೆಗೆದು ಹಾಕಲಾಗಿದೆ. ಇದರ ಬದಲಿಗೆ 200 ರೂ. ನೋಟುಗಳ ಕ್ಯಾಸೆಟ್​ಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ ಎಂದು ಟಿವಿ9 ಗೆ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ.

ಅಲ್ಲದೆ ಈ ಬಗ್ಗೆ ರಿಯಾಲಿಟಿ ಚೆಕ್ ಕೂಡ ನಡೆಸಿದ್ದು, ಎಸ್.ಬಿಐ, ಕೆನರಾ, ಆಕ್ಸಿಸ್, ಹೆಚ್.ಡಿ.ಎಫ್.ಸಿ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ಮುಖಬೆಲೆಯ ನೋಟುಗಳು ಸಿಗ್ತಿಲ್ಲ. ಹಾಗಾಗಿ ಇನ್ಮುಂದೆ ಜನ ಪಿಂಕ್ ನೋಟುಗಳನ್ನು ನೋಡುವುದು ಕಡಿಮೆ ಆಗಲಿದೆ.

Published On - 5:06 pm, Wed, 26 February 20

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?