AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ KIALನಿಂದ ಮದುವೆ ಪತ್ರಿಕೆಯಲ್ಲಿ ಮಾದಕವಸ್ತು ಪಾರ್ಸೆಲ್!

ಬೆಂಗಳೂರು: ನಗರದ ಕೆಐಎಎಲ್​ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗ್​ನಿಂದ  ಕಸ್ಟಮ್ಸ್ ಅಧಿಕಾರಿಗಳು 5.5 ಕೋಟಿ ರೂಪಾಯಿ ಮೌಲ್ಯದ 5.049 ಕೆಜಿ ಎಫಿಡ್ರಿನ್ ಮಾದಕವಸ್ತು ಜಪ್ತಿ ಮಾಡಿದ್ದಾರೆ. ಚೆನ್ನೈ ಮೂಲದ ವ್ಯಕ್ತಿ ಮಧುರೈನಿಂದ ಆಸ್ಟ್ರೇಲಿಯಾಗೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಮಾದಕವಸ್ತು ಪಾರ್ಸೆಲ್ ಮಾಡಿ ಸಾಗಣೆ ಮಾಡಲು ಯತ್ನಿಸಿದ್ದಾನೆ. ಕೆಐಎಎಲ್‌ನ ಕೊರಿಯರ್ ಟರ್ಮಿನಲ್‌ನಲ್ಲಿ ತಪಾಸಣೆ ವೇಳೆ 43 ಮದುವೆ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ. ನಂತರ ಅನುಮಾನ […]

ಆಸ್ಟ್ರೇಲಿಯಾಗೆ KIALನಿಂದ ಮದುವೆ ಪತ್ರಿಕೆಯಲ್ಲಿ ಮಾದಕವಸ್ತು ಪಾರ್ಸೆಲ್!
ಸಾಧು ಶ್ರೀನಾಥ್​
|

Updated on:Feb 22, 2020 | 12:21 PM

Share

ಬೆಂಗಳೂರು: ನಗರದ ಕೆಐಎಎಲ್​ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗ್​ನಿಂದ  ಕಸ್ಟಮ್ಸ್ ಅಧಿಕಾರಿಗಳು 5.5 ಕೋಟಿ ರೂಪಾಯಿ ಮೌಲ್ಯದ 5.049 ಕೆಜಿ ಎಫಿಡ್ರಿನ್ ಮಾದಕವಸ್ತು ಜಪ್ತಿ ಮಾಡಿದ್ದಾರೆ.

ಚೆನ್ನೈ ಮೂಲದ ವ್ಯಕ್ತಿ ಮಧುರೈನಿಂದ ಆಸ್ಟ್ರೇಲಿಯಾಗೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಮಾದಕವಸ್ತು ಪಾರ್ಸೆಲ್ ಮಾಡಿ ಸಾಗಣೆ ಮಾಡಲು ಯತ್ನಿಸಿದ್ದಾನೆ. ಕೆಐಎಎಲ್‌ನ ಕೊರಿಯರ್ ಟರ್ಮಿನಲ್‌ನಲ್ಲಿ ತಪಾಸಣೆ ವೇಳೆ 43 ಮದುವೆ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ.

ನಂತರ ಅನುಮಾನ ಬಂದು ಪರಿಶೀಲಿಸಿದಾಗ ಬಿಳಿ ಪೌಡರ್ ಪತ್ತೆಯಾಗಿದೆ. ನಂತರ ಅಧಿಕಾರಿಗಳು ಬಿಳಿ ಪೌಡರ್ ಪರೀಕ್ಷಿಸಿದಾಗ ಅದು ಮಾದಕವಸ್ತು ಎಂಬುದು ದೃಢಪಟ್ಟಿದೆ ಎಂದು ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ.ಚೇತನ್‌ ಮಾಹಿತಿ ನೀಡಿದ್ದಾರೆ.

Published On - 12:05 pm, Sat, 22 February 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ