AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ KIALನಿಂದ ಮದುವೆ ಪತ್ರಿಕೆಯಲ್ಲಿ ಮಾದಕವಸ್ತು ಪಾರ್ಸೆಲ್!

ಬೆಂಗಳೂರು: ನಗರದ ಕೆಐಎಎಲ್​ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗ್​ನಿಂದ  ಕಸ್ಟಮ್ಸ್ ಅಧಿಕಾರಿಗಳು 5.5 ಕೋಟಿ ರೂಪಾಯಿ ಮೌಲ್ಯದ 5.049 ಕೆಜಿ ಎಫಿಡ್ರಿನ್ ಮಾದಕವಸ್ತು ಜಪ್ತಿ ಮಾಡಿದ್ದಾರೆ. ಚೆನ್ನೈ ಮೂಲದ ವ್ಯಕ್ತಿ ಮಧುರೈನಿಂದ ಆಸ್ಟ್ರೇಲಿಯಾಗೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಮಾದಕವಸ್ತು ಪಾರ್ಸೆಲ್ ಮಾಡಿ ಸಾಗಣೆ ಮಾಡಲು ಯತ್ನಿಸಿದ್ದಾನೆ. ಕೆಐಎಎಲ್‌ನ ಕೊರಿಯರ್ ಟರ್ಮಿನಲ್‌ನಲ್ಲಿ ತಪಾಸಣೆ ವೇಳೆ 43 ಮದುವೆ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ. ನಂತರ ಅನುಮಾನ […]

ಆಸ್ಟ್ರೇಲಿಯಾಗೆ KIALನಿಂದ ಮದುವೆ ಪತ್ರಿಕೆಯಲ್ಲಿ ಮಾದಕವಸ್ತು ಪಾರ್ಸೆಲ್!
ಸಾಧು ಶ್ರೀನಾಥ್​
|

Updated on:Feb 22, 2020 | 12:21 PM

Share

ಬೆಂಗಳೂರು: ನಗರದ ಕೆಐಎಎಲ್​ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಮೂಲದ ವ್ಯಕ್ತಿಯ ಬ್ಯಾಗ್​ನಿಂದ  ಕಸ್ಟಮ್ಸ್ ಅಧಿಕಾರಿಗಳು 5.5 ಕೋಟಿ ರೂಪಾಯಿ ಮೌಲ್ಯದ 5.049 ಕೆಜಿ ಎಫಿಡ್ರಿನ್ ಮಾದಕವಸ್ತು ಜಪ್ತಿ ಮಾಡಿದ್ದಾರೆ.

ಚೆನ್ನೈ ಮೂಲದ ವ್ಯಕ್ತಿ ಮಧುರೈನಿಂದ ಆಸ್ಟ್ರೇಲಿಯಾಗೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಮಾದಕವಸ್ತು ಪಾರ್ಸೆಲ್ ಮಾಡಿ ಸಾಗಣೆ ಮಾಡಲು ಯತ್ನಿಸಿದ್ದಾನೆ. ಕೆಐಎಎಲ್‌ನ ಕೊರಿಯರ್ ಟರ್ಮಿನಲ್‌ನಲ್ಲಿ ತಪಾಸಣೆ ವೇಳೆ 43 ಮದುವೆ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ.

ನಂತರ ಅನುಮಾನ ಬಂದು ಪರಿಶೀಲಿಸಿದಾಗ ಬಿಳಿ ಪೌಡರ್ ಪತ್ತೆಯಾಗಿದೆ. ನಂತರ ಅಧಿಕಾರಿಗಳು ಬಿಳಿ ಪೌಡರ್ ಪರೀಕ್ಷಿಸಿದಾಗ ಅದು ಮಾದಕವಸ್ತು ಎಂಬುದು ದೃಢಪಟ್ಟಿದೆ ಎಂದು ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ.ಚೇತನ್‌ ಮಾಹಿತಿ ನೀಡಿದ್ದಾರೆ.

Published On - 12:05 pm, Sat, 22 February 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ