AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ರಾಜ್ಯ ಸಾರಿಗೆ ನಿಗಮಕ್ಕೆ ಎಷ್ಟು ಕೋಟಿ ಲಾಸ್ ಗೊತ್ತಾ?

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದು ಸೋಂಕು ಹರಡದಂತೆ ದೇಶಾದ್ಯಂತ ಲಾಕ್​ಡೌನ್ ಕೂಡ ವಿಸ್ತರಿಸಲಾಗಿದೆ. ಆದರೆ ಲಾಕ್​ಡೌನ್ ಪರಿಣಾಮ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಲಾಕ್​ಡೌನ್ ಆದ ದಿನದಿಂದ ಏಪ್ರಿಲ್ 20ರವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 81,623 ಕೋಟಿ ರೂಪಾಯಿ ನಷ್ಟವಾಗಿದೆ. ಅದರಲ್ಲಿ BMTC ಸಂಸ್ಥೆಗೆ 149 ಕೋಟಿ ಲಾಸ್ ಆಗಿದ್ದರೆ, KSRTC ಸಂಸ್ಥೆಗೆ 31,489 ಕೋಟಿ ರೂಪಾಯಿ ದಿವಾಳಿಯಾಗಿದೆ. […]

ಲಾಕ್​ಡೌನ್​ನಿಂದ ರಾಜ್ಯ ಸಾರಿಗೆ ನಿಗಮಕ್ಕೆ ಎಷ್ಟು ಕೋಟಿ ಲಾಸ್ ಗೊತ್ತಾ?
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on:Apr 22, 2020 | 2:07 PM

Share

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದು ಸೋಂಕು ಹರಡದಂತೆ ದೇಶಾದ್ಯಂತ ಲಾಕ್​ಡೌನ್ ಕೂಡ ವಿಸ್ತರಿಸಲಾಗಿದೆ. ಆದರೆ ಲಾಕ್​ಡೌನ್ ಪರಿಣಾಮ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ.

ಲಾಕ್​ಡೌನ್ ಆದ ದಿನದಿಂದ ಏಪ್ರಿಲ್ 20ರವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 81,623 ಕೋಟಿ ರೂಪಾಯಿ ನಷ್ಟವಾಗಿದೆ. ಅದರಲ್ಲಿ BMTC ಸಂಸ್ಥೆಗೆ 149 ಕೋಟಿ ಲಾಸ್ ಆಗಿದ್ದರೆ, KSRTC ಸಂಸ್ಥೆಗೆ 31,489 ಕೋಟಿ ರೂಪಾಯಿ ದಿವಾಳಿಯಾಗಿದೆ.

NWKSRTC ಸಂಸ್ಥೆಗೆ 172 ಕೋಟಿ ರೂ, NEKSRTC ಸಂಸ್ಥೆಗೆ 180 ಕೋಟಿ ರೂಪಾಯಿ ನಷ್ಟವಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಬಸ್ ಸಂಚಾರ ಸ್ಥಗಿತದಿಂದ 81,623 ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಸಾರಿಗೆ ನಿಗಮಗಳು ಅಧಿಕೃತ ಮಾಹಿತಿ ನೀಡಿವೆ.

https://www.facebook.com/Tv9Kannada/videos/682652249214938/

Published On - 1:38 pm, Wed, 22 April 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!