AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ರಾಜ್ಯ ಸಾರಿಗೆ ನಿಗಮಕ್ಕೆ ಎಷ್ಟು ಕೋಟಿ ಲಾಸ್ ಗೊತ್ತಾ?

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದು ಸೋಂಕು ಹರಡದಂತೆ ದೇಶಾದ್ಯಂತ ಲಾಕ್​ಡೌನ್ ಕೂಡ ವಿಸ್ತರಿಸಲಾಗಿದೆ. ಆದರೆ ಲಾಕ್​ಡೌನ್ ಪರಿಣಾಮ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಲಾಕ್​ಡೌನ್ ಆದ ದಿನದಿಂದ ಏಪ್ರಿಲ್ 20ರವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 81,623 ಕೋಟಿ ರೂಪಾಯಿ ನಷ್ಟವಾಗಿದೆ. ಅದರಲ್ಲಿ BMTC ಸಂಸ್ಥೆಗೆ 149 ಕೋಟಿ ಲಾಸ್ ಆಗಿದ್ದರೆ, KSRTC ಸಂಸ್ಥೆಗೆ 31,489 ಕೋಟಿ ರೂಪಾಯಿ ದಿವಾಳಿಯಾಗಿದೆ. […]

ಲಾಕ್​ಡೌನ್​ನಿಂದ ರಾಜ್ಯ ಸಾರಿಗೆ ನಿಗಮಕ್ಕೆ ಎಷ್ಟು ಕೋಟಿ ಲಾಸ್ ಗೊತ್ತಾ?
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on:Apr 22, 2020 | 2:07 PM

Share

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದು ಸೋಂಕು ಹರಡದಂತೆ ದೇಶಾದ್ಯಂತ ಲಾಕ್​ಡೌನ್ ಕೂಡ ವಿಸ್ತರಿಸಲಾಗಿದೆ. ಆದರೆ ಲಾಕ್​ಡೌನ್ ಪರಿಣಾಮ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಆಗಿದೆ.

ಲಾಕ್​ಡೌನ್ ಆದ ದಿನದಿಂದ ಏಪ್ರಿಲ್ 20ರವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 81,623 ಕೋಟಿ ರೂಪಾಯಿ ನಷ್ಟವಾಗಿದೆ. ಅದರಲ್ಲಿ BMTC ಸಂಸ್ಥೆಗೆ 149 ಕೋಟಿ ಲಾಸ್ ಆಗಿದ್ದರೆ, KSRTC ಸಂಸ್ಥೆಗೆ 31,489 ಕೋಟಿ ರೂಪಾಯಿ ದಿವಾಳಿಯಾಗಿದೆ.

NWKSRTC ಸಂಸ್ಥೆಗೆ 172 ಕೋಟಿ ರೂ, NEKSRTC ಸಂಸ್ಥೆಗೆ 180 ಕೋಟಿ ರೂಪಾಯಿ ನಷ್ಟವಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಬಸ್ ಸಂಚಾರ ಸ್ಥಗಿತದಿಂದ 81,623 ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಸಾರಿಗೆ ನಿಗಮಗಳು ಅಧಿಕೃತ ಮಾಹಿತಿ ನೀಡಿವೆ.

https://www.facebook.com/Tv9Kannada/videos/682652249214938/

Published On - 1:38 pm, Wed, 22 April 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ