AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಘಪರಿವಾರ, ಎಸ್​ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು: ರಾಮಲಿಂಗಾರೆಡ್ಡಿ

ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಂಗಳವಾರದಂದು ನಡೆದ ದೊಂಬಿ, ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಕೊಳ್ಳಿಯಿಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಗೃಹ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರು, ಎಸ್​ಡಿಪಿಐ ಸಂಘಟನೆಯನ್ನು ನಿಷೇಧಿಸಲು ಸರಕಾರಕ್ಕೆ ಅಭ್ಯಂತರವಾದರೂ ಏನಿದೆ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ರೆಡ್ಡಿ, “ಎಸ್​ಡಿಪಿಐ ನಿಷೇಧಿಸಿದರೆ ಹಾನಿಯಾಗೋದು ಬಿಜೆಪಿಗೆ ಹೊರತು ಕಾಂಗ್ರೆಸ್​ಗೆ ಯಾವುದೇ ನಷ್ಟವಿಲ್ಲ, ಈ ಕಾರಣಕ್ಕಾಗೇ ಬಿಜೆಪಿ, ಎಸ್ ಡಿ ಪಿ […]

ಸಂಘಪರಿವಾರ, ಎಸ್​ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು: ರಾಮಲಿಂಗಾರೆಡ್ಡಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 13, 2020 | 2:30 PM

Share

ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಂಗಳವಾರದಂದು ನಡೆದ ದೊಂಬಿ, ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಕೊಳ್ಳಿಯಿಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಗೃಹ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರು, ಎಸ್​ಡಿಪಿಐ ಸಂಘಟನೆಯನ್ನು ನಿಷೇಧಿಸಲು ಸರಕಾರಕ್ಕೆ ಅಭ್ಯಂತರವಾದರೂ ಏನಿದೆ ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ರೆಡ್ಡಿ, “ಎಸ್​ಡಿಪಿಐ ನಿಷೇಧಿಸಿದರೆ ಹಾನಿಯಾಗೋದು ಬಿಜೆಪಿಗೆ ಹೊರತು ಕಾಂಗ್ರೆಸ್​ಗೆ ಯಾವುದೇ ನಷ್ಟವಿಲ್ಲ, ಈ ಕಾರಣಕ್ಕಾಗೇ ಬಿಜೆಪಿ, ಎಸ್ ಡಿ ಪಿ ಐಯನ್ನು ನಿಷೇಧಿಸುತ್ತಿಲ್ಲ,” ಎಂದರು.

ಸಂಘಪರಿವಾರ, ಎಸ್​ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಾನು ಗೃಹಸಚಿವನಾಗಿದ್ದಾಗ ಇವರೆಲ್ಲಾ ದಕ್ಷಿಣ ಕನ್ನಡದಲ್ಲಿ ಏನು ಮಾಡಿದರು, ಈಗ ಇಲ್ಲಿ ಏನು ಮಾಡುತ್ತಿದ್ದಾರೆ ಅಂತ ನನಗೆ ಚೆನ್ನಾಗಿ ಗೊತ್ತಿದೆ. ಎಸ್​ಡಿಪಿಐ ಮೇಲೆ ನಿಷೇಧ ಹೇರುವಂತೆ ಕಾಂಗ್ರೆಸ್ ಈಗಲೂ ಒತ್ತಾಯಿಸುತ್ತಿದೆ. ಯಾಕೆ ಮಾಡುತ್ತಿಲ್ಲ ಅಂತ ಸರಕಾರವೇ ಹೇಳಬೇಕು,” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಹಿಂಸಾಚಾರ ಹಿಂದೆ ಯಾರ ಕೈವಾಡವಿದೆ ಎಂದು ಅರಿಯಲು ಹಿರಿಯ ನಾಯಕ ಜಿ ಪರಮೇಶ್ವರ ನೇತೃತ್ವದಲ್ಲಿ ಒಂದು ತಂಡವನ್ನು ಕೆಪಿಸಿಸಿ ರಚಿಸಿದೆ ಎಂದು ರೆಡ್ಡಿ ಹೇಳಿದರು.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್