AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS​ನಿಂದ ಸೇವಾ ವಲಯದ ಬಗ್ಗೆ ವಿಶೇಷ ಕಾರ್ಯಕ್ರಮ; ನೋಂದಾವಣೆ ಮೂಲಕ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಬೆಂಗಳೂರಿನ ಸೇವಾ ಸಂಘ- ಸಂಸ್ಥೆಗಳ ಬಗ್ಗೆ ಮಾಹಿತಿ, ಕಾರ್ಪೊರೇಟ್ ಮ್ಯಾನೇಜ್​ಮೆಂಟ್ ಅನುಭವದೊಂದಿಗಿನ ಕಾರ್ಯಕರ್ತರ ಅಗತ್ಯತೆ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

RSS​ನಿಂದ ಸೇವಾ ವಲಯದ ಬಗ್ಗೆ ವಿಶೇಷ ಕಾರ್ಯಕ್ರಮ; ನೋಂದಾವಣೆ ಮೂಲಕ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ
ಆರ್​ಎಸ್​ಎಸ್​ನಿಂದ ವಿಶೇಷ ಕಾರ್ಯಕ್ರಮ
TV9 Web
| Edited By: |

Updated on: Jul 17, 2021 | 7:42 PM

Share

ಬೆಂಗಳೂರು: ಸಾಮಾನ್ಯವಾಗಿ ನಿಗದಿತ ವಲಯದಲ್ಲಿ ಕೆಲಸ ಮಾಡುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಹು ಅಪರೂಪ ಎಂಬಂತೆ ಸಾರ್ವಜನಿಕ ಆಮಂತ್ರಣ ನೀಡಿ ಸಭೆ ನಡೆಸುವ ಬಗ್ಗೆ ಮಾಹಿತಿ ನೀಡಿದೆ. ನಾಳೆ (ಜುಲೈ 18 ರಂದು) ಬೆಂಗಳೂರು, ಜಯನಗರ 4ನೇ ಬ್ಲಾಕ್​ನ ರಾಷ್ಟ್ರೋತ್ಥಾನ ಶಾರೀರಿಕ ಶಿಕ್ಷಣ ಕೇಂದ್ರದಲ್ಲಿ ಆರ್​ಎಸ್​ಎಸ್ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಕಾರ್ಪೊರೇಟ್ ವಲಯದಿಂದ ಸೇವಾ ವಲಯಕ್ಕೆ ಹೋಗಲು ಆಸಕ್ತಿ ಇದೆಯೇ ಎಂಬ ಪ್ರಶ್ನೆ ಮತ್ತು ವಿಷಯದೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನ ಸೇವಾ ಸಂಘ- ಸಂಸ್ಥೆಗಳ ಬಗ್ಗೆ ಮಾಹಿತಿ, ಕಾರ್ಪೊರೇಟ್ ಮ್ಯಾನೇಜ್​ಮೆಂಟ್ ಅನುಭವದೊಂದಿಗಿನ ಕಾರ್ಯಕರ್ತರ ಅಗತ್ಯತೆ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ಈ ಸಮಾರಂಭ ನಡೆಯಲಿದ್ದು, 1 ಗಂಟೆಯಿಂದ 2 ಗಂಟೆ ವರೆಗೆ ಊಟದ ಸಮಯ ಆಗಿರಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರ್ ಕಾರ್ಯವಾಹ್ ಮುಕುಂದ ಜೀ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಭಾಗವಹಿಸಲು ಆಸಕ್ತಿ ಇರುವವರು www.bit.ly/crossoverworkshop ಮೂಲಕ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: RSS ಮೋಹನ್ ಭಾಗವತ್ ತುಮಕೂರಿನ ನೂತನ ಕಚೇರಿ ‘ಸಾಧನಾ’ಗೆ ಭೇಟಿ!

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ