Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS​ನಿಂದ ಸೇವಾ ವಲಯದ ಬಗ್ಗೆ ವಿಶೇಷ ಕಾರ್ಯಕ್ರಮ; ನೋಂದಾವಣೆ ಮೂಲಕ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಬೆಂಗಳೂರಿನ ಸೇವಾ ಸಂಘ- ಸಂಸ್ಥೆಗಳ ಬಗ್ಗೆ ಮಾಹಿತಿ, ಕಾರ್ಪೊರೇಟ್ ಮ್ಯಾನೇಜ್​ಮೆಂಟ್ ಅನುಭವದೊಂದಿಗಿನ ಕಾರ್ಯಕರ್ತರ ಅಗತ್ಯತೆ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

RSS​ನಿಂದ ಸೇವಾ ವಲಯದ ಬಗ್ಗೆ ವಿಶೇಷ ಕಾರ್ಯಕ್ರಮ; ನೋಂದಾವಣೆ ಮೂಲಕ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ
ಆರ್​ಎಸ್​ಎಸ್​ನಿಂದ ವಿಶೇಷ ಕಾರ್ಯಕ್ರಮ
Follow us
TV9 Web
| Updated By: ganapathi bhat

Updated on: Jul 17, 2021 | 7:42 PM

ಬೆಂಗಳೂರು: ಸಾಮಾನ್ಯವಾಗಿ ನಿಗದಿತ ವಲಯದಲ್ಲಿ ಕೆಲಸ ಮಾಡುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಹು ಅಪರೂಪ ಎಂಬಂತೆ ಸಾರ್ವಜನಿಕ ಆಮಂತ್ರಣ ನೀಡಿ ಸಭೆ ನಡೆಸುವ ಬಗ್ಗೆ ಮಾಹಿತಿ ನೀಡಿದೆ. ನಾಳೆ (ಜುಲೈ 18 ರಂದು) ಬೆಂಗಳೂರು, ಜಯನಗರ 4ನೇ ಬ್ಲಾಕ್​ನ ರಾಷ್ಟ್ರೋತ್ಥಾನ ಶಾರೀರಿಕ ಶಿಕ್ಷಣ ಕೇಂದ್ರದಲ್ಲಿ ಆರ್​ಎಸ್​ಎಸ್ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಕಾರ್ಪೊರೇಟ್ ವಲಯದಿಂದ ಸೇವಾ ವಲಯಕ್ಕೆ ಹೋಗಲು ಆಸಕ್ತಿ ಇದೆಯೇ ಎಂಬ ಪ್ರಶ್ನೆ ಮತ್ತು ವಿಷಯದೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನ ಸೇವಾ ಸಂಘ- ಸಂಸ್ಥೆಗಳ ಬಗ್ಗೆ ಮಾಹಿತಿ, ಕಾರ್ಪೊರೇಟ್ ಮ್ಯಾನೇಜ್​ಮೆಂಟ್ ಅನುಭವದೊಂದಿಗಿನ ಕಾರ್ಯಕರ್ತರ ಅಗತ್ಯತೆ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ಈ ಸಮಾರಂಭ ನಡೆಯಲಿದ್ದು, 1 ಗಂಟೆಯಿಂದ 2 ಗಂಟೆ ವರೆಗೆ ಊಟದ ಸಮಯ ಆಗಿರಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರ್ ಕಾರ್ಯವಾಹ್ ಮುಕುಂದ ಜೀ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಭಾಗವಹಿಸಲು ಆಸಕ್ತಿ ಇರುವವರು www.bit.ly/crossoverworkshop ಮೂಲಕ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: RSS ಮೋಹನ್ ಭಾಗವತ್ ತುಮಕೂರಿನ ನೂತನ ಕಚೇರಿ ‘ಸಾಧನಾ’ಗೆ ಭೇಟಿ!

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ