AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳು ಸೀಜ್..!

ಬೆಂಗಳೂರು: ನಗರದಿಂದ ತಮಿಳುನಾಡಿನತ್ತ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳನ್ನು ಅತ್ತಿಬೆಲೆ ಟೋಲ್ ಬಳಿ ಆರ್​ಟಿಒ ಮತ್ತು ಸ್ಥಳೀಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಡೆದು, ಜಪ್ತಿ ಮಾಡಿ, ವಶಕ್ಕೆ ಪಡೆದಿದ್ದಾರೆ. ಈ ಐಷಾರಾಮಿ ಕಾರುಗಳ ಮಾಲೀಕರು ತೆರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಅಧಿಕಾರಿಗಳು ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟವಾಗಿ 3 ಕಾರುಗಳಿಂದ ₹ 30 ಲಕ್ಷ ತೆರಿಗೆ ವಂಚನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆರಿಗೆ ವಂಚಿಸಿದ್ದ ಸುಮಾರು 25 ಕಾರುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ […]

ತಮಿಳುನಾಡಿಗೆ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳು ಸೀಜ್..!
ಸಾಧು ಶ್ರೀನಾಥ್​
|

Updated on:Nov 29, 2019 | 11:52 AM

Share

ಬೆಂಗಳೂರು: ನಗರದಿಂದ ತಮಿಳುನಾಡಿನತ್ತ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳನ್ನು ಅತ್ತಿಬೆಲೆ ಟೋಲ್ ಬಳಿ ಆರ್​ಟಿಒ ಮತ್ತು ಸ್ಥಳೀಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಡೆದು, ಜಪ್ತಿ ಮಾಡಿ, ವಶಕ್ಕೆ ಪಡೆದಿದ್ದಾರೆ.

ಈ ಐಷಾರಾಮಿ ಕಾರುಗಳ ಮಾಲೀಕರು ತೆರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಅಧಿಕಾರಿಗಳು ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟವಾಗಿ 3 ಕಾರುಗಳಿಂದ ₹ 30 ಲಕ್ಷ ತೆರಿಗೆ ವಂಚನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ವಂಚಿಸಿದ್ದ ಸುಮಾರು 25 ಕಾರುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ₹ 4.5 ಕೋಟಿ ಎಂದು ಅಂದಾಜಿಸಲಾಗಿದೆ. ಕಾರುಗಳ ಮಾಲೀಕರು ನಕಲಿ ನಂಬರ್ ಪ್ಲೇಟ್​ ಅಳವಡಿಸಿ ಸಾರಿಗೆ ಇಲಾಖೆಗೆ ತೆರಿಗೆ ವಂಚಿಸುತ್ತಿದ್ದರು. ಇದರಲ್ಲಿ ಲ್ಯಾಂಬೋರ್ಗಿನಿ ಅಂತಹ ದುಬಾರಿ ಐಷಾರಾಮಿ ಕಾರುಗಳು ಸಹ ಇದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 11:49 am, Fri, 29 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!