AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳು ಸೀಜ್..!

ಬೆಂಗಳೂರು: ನಗರದಿಂದ ತಮಿಳುನಾಡಿನತ್ತ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳನ್ನು ಅತ್ತಿಬೆಲೆ ಟೋಲ್ ಬಳಿ ಆರ್​ಟಿಒ ಮತ್ತು ಸ್ಥಳೀಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಡೆದು, ಜಪ್ತಿ ಮಾಡಿ, ವಶಕ್ಕೆ ಪಡೆದಿದ್ದಾರೆ. ಈ ಐಷಾರಾಮಿ ಕಾರುಗಳ ಮಾಲೀಕರು ತೆರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಅಧಿಕಾರಿಗಳು ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟವಾಗಿ 3 ಕಾರುಗಳಿಂದ ₹ 30 ಲಕ್ಷ ತೆರಿಗೆ ವಂಚನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆರಿಗೆ ವಂಚಿಸಿದ್ದ ಸುಮಾರು 25 ಕಾರುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ […]

ತಮಿಳುನಾಡಿಗೆ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳು ಸೀಜ್..!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 29, 2019 | 11:52 AM

Share

ಬೆಂಗಳೂರು: ನಗರದಿಂದ ತಮಿಳುನಾಡಿನತ್ತ ಹೊರಟಿದ್ದ ಸಾಲು ಸಾಲು ಐಷಾರಾಮಿ ಕಾರುಗಳನ್ನು ಅತ್ತಿಬೆಲೆ ಟೋಲ್ ಬಳಿ ಆರ್​ಟಿಒ ಮತ್ತು ಸ್ಥಳೀಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಡೆದು, ಜಪ್ತಿ ಮಾಡಿ, ವಶಕ್ಕೆ ಪಡೆದಿದ್ದಾರೆ.

ಈ ಐಷಾರಾಮಿ ಕಾರುಗಳ ಮಾಲೀಕರು ತೆರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಅಧಿಕಾರಿಗಳು ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟವಾಗಿ 3 ಕಾರುಗಳಿಂದ ₹ 30 ಲಕ್ಷ ತೆರಿಗೆ ವಂಚನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ವಂಚಿಸಿದ್ದ ಸುಮಾರು 25 ಕಾರುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ₹ 4.5 ಕೋಟಿ ಎಂದು ಅಂದಾಜಿಸಲಾಗಿದೆ. ಕಾರುಗಳ ಮಾಲೀಕರು ನಕಲಿ ನಂಬರ್ ಪ್ಲೇಟ್​ ಅಳವಡಿಸಿ ಸಾರಿಗೆ ಇಲಾಖೆಗೆ ತೆರಿಗೆ ವಂಚಿಸುತ್ತಿದ್ದರು. ಇದರಲ್ಲಿ ಲ್ಯಾಂಬೋರ್ಗಿನಿ ಅಂತಹ ದುಬಾರಿ ಐಷಾರಾಮಿ ಕಾರುಗಳು ಸಹ ಇದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 11:49 am, Fri, 29 November 19

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್