AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾಂ ಬಿರುಕು ವಿವಾದ; ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ?

ಕಳೆದ ಮೇ ತಿಂಗಳ 7 ರಂದು ಮಂಡ್ಯದ ಜಿ.ಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುಮಲತಾ ನಾವು ಎಷ್ಟೆ ಹುಡುಕಾಡಿದ್ರು ಆಕ್ಸಿಜನ್ ಸಿಲಿಂಡರ್ ಸಿಗಲ್ಲ ನಿಮಗೆ ಎಲ್ಲಿಂದ ಸಿಕ್ತಿದೆ ಎಂದು ಬಹಿರಂಗವಾಗಿಯೇ ಮಾತನಾಡಿದ್ರು.

ಡ್ಯಾಂ ಬಿರುಕು ವಿವಾದ; ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ?
ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ
TV9 Web
| Edited By: |

Updated on: Jul 07, 2021 | 7:34 AM

Share

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿನ ಟಿಎಂ ಹೊಸೂರು ಅರಣ್ಯ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದ ಗಣಿಗಾರಿಗೆ ನಡೀತಿದ್ರು ಸಂಸದೆ ಸುಮಲತಾ ಅಂಬರೀಶ್ ಚೆನ್ನನ‌ಹಳ್ಳಿ, ಹಂಗರ ಹಳ್ಳಿಗೆ ಭೇಟಿ ನೀಡ್ತಿರೋದು ಯಾಕೆ? ಸಂಸದೆ ಸುಮಲತ ಅಂಬರೀಶ್ ನಡೆ ಏನು? ಎಂಬ ಪ್ರಶ್ನೆ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಶ್ನೆಗೆ ಉತ್ತರ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ? ಎಂಬುವುದು.

ಚೆನ್ನನ‌ಹಳ್ಳಿ, ಹಂಗರ ಹಳ್ಳಿಯ ಎರಡೂ ಕಡೆಗಳಲ್ಲಿ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗೇ ಹೆಚ್ಚಿನ ಸಂಖ್ಯೆಯಲ್ಲಿ ಗಣಿಗಾರಿಕೆ ಮಾಡ್ತಿದ್ದಾರೆ. ಸುಮಲತಾ ಅಂಬರೀಶ್ ಕೊವಿಡ್ ಟೈಂನಲ್ಲಿ ಜಿಲ್ಲೆಗೆ ಆಕ್ಸಿಜನ್ ಸಿಲಿಂಡರ್ ನೀಡೊ ವಿಚಾರದಲ್ಲಿ, ಡ್ಯಾಂ ಬಿರುಕು ಬಿಟ್ಟಿದೆ ಎಂದಾಗ ಮೊದಲು ಪ್ರಶ್ನಿಸಿದ್ದೇ ಶಾಸಕ ರವೀಂದ್ರ ಶ್ರೀಕಂಠಯ್ಯ. ಜಿಲ್ಲಾಡಳಿತಕ್ಕೆ ಸರ್ಕಾರದಿಂದ ನಿಗಧಿಯಾಗಿದ್ದ ಸಿಲಿಂಡರ್ ತಂದು ನಾನೇ ವೈಯಕ್ತಿಕವಾಗಿ ನೀಡ್ತಿದ್ದೀನಿ ಎಂದು ಸುಮಲತಾ ಹೇಳ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ರು.

ಕಳೆದ ಮೇ ತಿಂಗಳ 7 ರಂದು ಮಂಡ್ಯದ ಜಿ.ಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುಮಲತಾ ನಾವು ಎಷ್ಟೆ ಹುಡುಕಾಡಿದ್ರು ಆಕ್ಸಿಜನ್ ಸಿಲಿಂಡರ್ ಸಿಗಲ್ಲ ನಿಮಗೆ ಎಲ್ಲಿಂದ ಸಿಕ್ತಿದೆ ಎಂದು ಬಹಿರಂಗವಾಗಿಯೇ ಮಾತನಾಡಿದ್ರು. ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡಲಾಗ್ತಿದೆ ಎಂದು ಹೇಳಿ ಸಭೆಯಿಂದ ಅರ್ಧದಲ್ಲೇ ಸಂಸದೆ ಸುಮಲತಾ ಹೊರ ನಡೆದಿದ್ದರು. ಇದಾದ ನಂತರ ಡ್ಯಾಂ ಬಿರುಕು ಬಿಟ್ಟಿದೆ ಎಂದು ಸುಮಲತಾ ಹೇಳಿಕೆಗೆ ನೀಡಿದ್ದರು. ಈ ಹೇಳಿಕೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮೇ 30 ರಂದು ಆಕ್ಷೇಪ ವ್ಯಕ್ತಪಡಿಸಿದ್ದ. ಸಂಸದರು ತಮ್ಮ ತಪ್ಪನ್ನ ಮುಚ್ಚಿಕೊಳ್ಳಲು ಪಾಲಿಶ್ ಹೇಳಿಕೆಗಳನ್ನ ನೀಡ್ತಿದ್ದಾರೆ ಎಂದು ಆಕ್ಷೇಪಿಸಿದ್ದರು. ಡ್ಯಾಂ ಬಿರುಕು ಬಿಟ್ಟಿದೆ ಎಂದಿದ್ದವರು ಡ್ಯಾಂ ನೋಡಲು ಹೋಗದೆ ಗಣಿಗಾರಿಕೆ ನಡೆಸ್ತಿರೊ ಸ್ಥಳಕ್ಕೆ ಯಾಕೆ ಭೇಟಿ ನೀಡ್ತಿದ್ದಾರೆ ಎಂದು ನಿನ್ನೆಯೂ ಸಂಸದೆ ಸುಮಲತಾರ ನಡೆಯನ್ನ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದ್ದ.

ಇದನ್ನೂ ಓದಿ: ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!