AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾಂ ಬಿರುಕು ವಿವಾದ; ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ?

ಕಳೆದ ಮೇ ತಿಂಗಳ 7 ರಂದು ಮಂಡ್ಯದ ಜಿ.ಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುಮಲತಾ ನಾವು ಎಷ್ಟೆ ಹುಡುಕಾಡಿದ್ರು ಆಕ್ಸಿಜನ್ ಸಿಲಿಂಡರ್ ಸಿಗಲ್ಲ ನಿಮಗೆ ಎಲ್ಲಿಂದ ಸಿಕ್ತಿದೆ ಎಂದು ಬಹಿರಂಗವಾಗಿಯೇ ಮಾತನಾಡಿದ್ರು.

ಡ್ಯಾಂ ಬಿರುಕು ವಿವಾದ; ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ?
ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ
TV9 Web
| Updated By: ಆಯೇಷಾ ಬಾನು|

Updated on: Jul 07, 2021 | 7:34 AM

Share

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿನ ಟಿಎಂ ಹೊಸೂರು ಅರಣ್ಯ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದ ಗಣಿಗಾರಿಗೆ ನಡೀತಿದ್ರು ಸಂಸದೆ ಸುಮಲತಾ ಅಂಬರೀಶ್ ಚೆನ್ನನ‌ಹಳ್ಳಿ, ಹಂಗರ ಹಳ್ಳಿಗೆ ಭೇಟಿ ನೀಡ್ತಿರೋದು ಯಾಕೆ? ಸಂಸದೆ ಸುಮಲತ ಅಂಬರೀಶ್ ನಡೆ ಏನು? ಎಂಬ ಪ್ರಶ್ನೆ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಶ್ನೆಗೆ ಉತ್ತರ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಟಾರ್ಗೆಟ್ ಆದ್ರಾ? ಎಂಬುವುದು.

ಚೆನ್ನನ‌ಹಳ್ಳಿ, ಹಂಗರ ಹಳ್ಳಿಯ ಎರಡೂ ಕಡೆಗಳಲ್ಲಿ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗೇ ಹೆಚ್ಚಿನ ಸಂಖ್ಯೆಯಲ್ಲಿ ಗಣಿಗಾರಿಕೆ ಮಾಡ್ತಿದ್ದಾರೆ. ಸುಮಲತಾ ಅಂಬರೀಶ್ ಕೊವಿಡ್ ಟೈಂನಲ್ಲಿ ಜಿಲ್ಲೆಗೆ ಆಕ್ಸಿಜನ್ ಸಿಲಿಂಡರ್ ನೀಡೊ ವಿಚಾರದಲ್ಲಿ, ಡ್ಯಾಂ ಬಿರುಕು ಬಿಟ್ಟಿದೆ ಎಂದಾಗ ಮೊದಲು ಪ್ರಶ್ನಿಸಿದ್ದೇ ಶಾಸಕ ರವೀಂದ್ರ ಶ್ರೀಕಂಠಯ್ಯ. ಜಿಲ್ಲಾಡಳಿತಕ್ಕೆ ಸರ್ಕಾರದಿಂದ ನಿಗಧಿಯಾಗಿದ್ದ ಸಿಲಿಂಡರ್ ತಂದು ನಾನೇ ವೈಯಕ್ತಿಕವಾಗಿ ನೀಡ್ತಿದ್ದೀನಿ ಎಂದು ಸುಮಲತಾ ಹೇಳ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ರು.

ಕಳೆದ ಮೇ ತಿಂಗಳ 7 ರಂದು ಮಂಡ್ಯದ ಜಿ.ಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಸುಮಲತಾ ನಾವು ಎಷ್ಟೆ ಹುಡುಕಾಡಿದ್ರು ಆಕ್ಸಿಜನ್ ಸಿಲಿಂಡರ್ ಸಿಗಲ್ಲ ನಿಮಗೆ ಎಲ್ಲಿಂದ ಸಿಕ್ತಿದೆ ಎಂದು ಬಹಿರಂಗವಾಗಿಯೇ ಮಾತನಾಡಿದ್ರು. ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡಲಾಗ್ತಿದೆ ಎಂದು ಹೇಳಿ ಸಭೆಯಿಂದ ಅರ್ಧದಲ್ಲೇ ಸಂಸದೆ ಸುಮಲತಾ ಹೊರ ನಡೆದಿದ್ದರು. ಇದಾದ ನಂತರ ಡ್ಯಾಂ ಬಿರುಕು ಬಿಟ್ಟಿದೆ ಎಂದು ಸುಮಲತಾ ಹೇಳಿಕೆಗೆ ನೀಡಿದ್ದರು. ಈ ಹೇಳಿಕೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮೇ 30 ರಂದು ಆಕ್ಷೇಪ ವ್ಯಕ್ತಪಡಿಸಿದ್ದ. ಸಂಸದರು ತಮ್ಮ ತಪ್ಪನ್ನ ಮುಚ್ಚಿಕೊಳ್ಳಲು ಪಾಲಿಶ್ ಹೇಳಿಕೆಗಳನ್ನ ನೀಡ್ತಿದ್ದಾರೆ ಎಂದು ಆಕ್ಷೇಪಿಸಿದ್ದರು. ಡ್ಯಾಂ ಬಿರುಕು ಬಿಟ್ಟಿದೆ ಎಂದಿದ್ದವರು ಡ್ಯಾಂ ನೋಡಲು ಹೋಗದೆ ಗಣಿಗಾರಿಕೆ ನಡೆಸ್ತಿರೊ ಸ್ಥಳಕ್ಕೆ ಯಾಕೆ ಭೇಟಿ ನೀಡ್ತಿದ್ದಾರೆ ಎಂದು ನಿನ್ನೆಯೂ ಸಂಸದೆ ಸುಮಲತಾರ ನಡೆಯನ್ನ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದ್ದ.

ಇದನ್ನೂ ಓದಿ: ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ