AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕರೆಗಳು ಕನ್ವರ್ಟ್ ಪ್ರಕರಣ; ಆರೋಪಿಗಳಿಗೆ ಪಾಕ್ ಇಂಟೆಲಿಜೆನ್ಸ್ ಜೊತೆ ನಂಟಿರುವ ಶಂಕೆ

ಭಾರತೀಯ ಸೇನೆಯ ಬಗ್ಗೆ ಮಾಹಿತಿ ಕಲೆಹಾಕಲು ವಿವಿಧ ಸೇನಾ ನೆಲೆಗಳಿಗೂ ಅಪರಿಚಿತ ಕರೆಗಳು ಬಂದಿದ್ದವು. ಸೇನಾಧಿಕಾರಿಗಳ ಸೋಗಿನಲ್ಲಿ ಮಾಹಿತಿ ಸಂಗ್ರಹಕ್ಕೆ ಕರೆ ಮಾಡಲಾಗಿತ್ತು. ಇದೇ ಆರೋಪಿಗಳು ಇದಕ್ಕೆ ಸಹಾಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಜಾಲದ ಬಗ್ಗೆ ಆರ್ಮಿ ಇಂಟೆಲಿಜೆನ್ಸಿಗೆ ಅನುಮಾನ ಹೊರ ಹಾಕಿದೆ.

ಅಂತಾರಾಷ್ಟ್ರೀಯ ಕರೆಗಳು ಕನ್ವರ್ಟ್ ಪ್ರಕರಣ; ಆರೋಪಿಗಳಿಗೆ ಪಾಕ್ ಇಂಟೆಲಿಜೆನ್ಸ್ ಜೊತೆ ನಂಟಿರುವ ಶಂಕೆ
ಬೆಂಗಳೂರಿನಲ್ಲಿ ಸಿಮ್​ ಕಾರ್ಡ್​ ಬಳಸಿ ಸೇನೆಯ ಮಾಹಿತಿಗೆ ಕನ್ನ
Follow us
TV9 Web
| Updated By: ಆಯೇಷಾ ಬಾನು

Updated on: Jun 13, 2021 | 12:34 PM

ಬೆಂಗಳೂರು: ಮಿಲಿಟರಿ ನೀಡಿದ ಮಾಹಿತಿ ಮೇರೆಗೆ ಅಂತಾರಾಷ್ಟ್ರೀಯ ಕರೆಗಳನ್ನು ಕನ್ವರ್ಟ್ ಮಾಡಿ ದೇಶದ ಭದ್ರತೆಗೆ ಗಂಡಾಂತರ ತರುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸಿಮ್ ಕಿಟ್ ಪ್ರಕರಣದ ಬಗ್ಗೆ ಬೆಂಗಳೂರು ಸಿಸಿಬಿಯಿಂದ ಎನ್‌ಐಎ ಮಾಹಿತಿ ಪಡೆದಿದೆ. ಬಂಧಿತ ಆರೋಪಿಗಳಿಗೆ ಪಾಕ್ ಇಂಟೆಲಿಜೆನ್ಸ್ ಜೊತೆ ನಂಟಿರುವ ಬಗ್ಗೆ ಎನ್‌ಐಎಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿಯ ಭಯೋತ್ಪಾದಕ ನಿಗ್ರಹ ದಳದಿಂದ ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಭಾರತೀಯ ಸೇನೆಯ ಬಗ್ಗೆ ಮಾಹಿತಿ ಕಲೆಹಾಕಲು ವಿವಿಧ ಸೇನಾ ನೆಲೆಗಳಿಗೂ ಅಪರಿಚಿತ ಕರೆಗಳು ಬಂದಿದ್ದವು. ಸೇನಾಧಿಕಾರಿಗಳ ಸೋಗಿನಲ್ಲಿ ಮಾಹಿತಿ ಸಂಗ್ರಹಕ್ಕೆ ಕರೆ ಮಾಡಲಾಗಿತ್ತು. ಇದೇ ಆರೋಪಿಗಳು ಇದಕ್ಕೆ ಸಹಾಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಜಾಲದ ಬಗ್ಗೆ ಆರ್ಮಿ ಇಂಟೆಲಿಜೆನ್ಸಿಗೆ ಅನುಮಾನ ಹೊರ ಹಾಕಿದೆ. ಸದ್ಯ ಆರೋಪಿಗಳ ಬಳಿ ಸಿಕ್ಕ ಸಿಮ್ ಕಾರ್ಡ್ಸ್ ಡಿವೈಸ್ ಬಗ್ಗೆ ಸಿಸಿಬಿಯಿಂದ ತನಿಖೆ ಚುರುಕುಗೊಂಡಿದೆ.

ಬಂಧಿತ ಆರೋಪಿಗಳಿಗೆ ಯಾರು ಹಣವನ್ನು ನೀಡುತ್ತಿದ್ದರು. ದೇಶದ ಯಾವ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆಂದು ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಉಳಿದ ಇತರ ಆರೋಪಿಗಳು ಯಾರು ಅವರ ಮೂಲವನ್ನು ಪತ್ತೆ ಹಚ್ಚುಲಾಗುತ್ತಿದೆ. ಸದ್ಯಕ್ಕೆ ಸಿಸಿಬಿಯಿಂದ ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಲಾಗಿದ್ದು ಆರೋಪಿಗಳನ್ನು ಕೂಡ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಕ್ರಮವಾಗಿ ಐಎಸ್​ಡಿ ಕರೆಗಳನ್ನು ಸ್ಥಳೀಯ ಕರೆಯಾಗಿಸುತ್ತಿದ್ದ ಗ್ಯಾಂಗ್​ನಿಂದ 960 ಸಿಮ್ ಕಾರ್ಡ್‌, 30 ಸಿಮ್ ಬಾಕ್ಸ್ ಡಿವೈಸ್ ವಶಕ್ಕೆ: ಕಮಲ್​ ಪಂತ್

ಸೇನೆಯ ಮಾಹಿತಿ ಕದಿಯಲು ಬೆಂಗಳೂರಿನಲ್ಲಿ ಟೆಲಿಪೋನ್ ಎಕ್ಸ್​ಚೇಂಜ್ ಆರಂಭ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್