AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಿಗೆ ಬಾಕಿ ಇರುವ ಆರ್​ಟಿಇ ಮೊತ್ತ ಪಾವತಿಸಿ; ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಒಂದು ಕಡೆ ಕೋವಿಡ್ ನಿಂದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಮತ್ತೆ ಸರ್ಕಾರ ಕೂಡ ಖಾಸಗಿ ಶಾಲೆಗಳಿಗೆ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಹೀಗಾಗಿ ಬಿಡುಗಡೆ ಮಾಡಿರುವ ಆರ್​ಟಿಇ ಹಣ ಶಾಲೆಗಳಿಗೆ ಸರಿಯಾಗಿ ತಲುಪುವಂತೆ ಕ್ರಮ ವಹಿಸಿ. ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ಕೊಡುವಂತೆ ಆಗ್ರಹಿಸಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದಾರೆ.

ಶಾಲೆಗಳಿಗೆ ಬಾಕಿ ಇರುವ ಆರ್​ಟಿಇ ಮೊತ್ತ ಪಾವತಿಸಿ; ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ಸಂಗ್ರಹ ಚಿತ್ರ
guruganesh bhat
|

Updated on: May 24, 2021 | 9:31 PM

Share

ಬೆಂಗಳೂರು: ಶಾಲೆಗಳಿಗೆ ಬಾಕಿ ಆರ್‌ಟಿಇ ಹಣ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

2020-21ನೇ ಶೈಕ್ಷಣಿಕ ವರ್ಷದ ಆರ್‌ಟಿಇ ಹಣವನ್ನು ಈವರೆಗೂ ಮರು ಪಾವತಿಸಿಲ್ಲ. ಶೇ.15ರಷ್ಟು ಶಾಲೆಗಳಿಗೆ ಮಾತ್ರ ಹಣ ಬಿಡುಗಡೆ ‌ಮಾಡಲಾಗಿದೆ. ಸರ್ಕಾರ ಆರ್‌ಟಿಇ ಹಣ ಬಿಡುಗಡೆ ಮಾಡಿದರೂ ಮರು ಪಾವತಿ ಮಾಡಿಲ್ಲ. ಬಿಇಒ, ಡಿಡಿಪಿಐ ಅಧಿಕಾರಿಗಳು ಹಣ ವಸೂಲಿಗೆ ಇಳಿದಿದ್ದಾರೆ. ಲಂಚ ನೀಡಿದ್ರೆ ಮಾತ್ರ ಆರ್‌ಟಿಇ ಹಣ ಬಿಡುಗಡೆ ಮಾಡಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಪತ್ರದಲ್ಲಿ ಆಗ್ರಹ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರೆ ಬರೆದಿದ್ದಾರೆ.

ಒಂದು ಕಡೆ ಕೋವಿಡ್ ನಿಂದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಮತ್ತೆ ಸರ್ಕಾರ ಕೂಡ ಖಾಸಗಿ ಶಾಲೆಗಳಿಗೆ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಹೀಗಾಗಿ ಬಿಡುಗಡೆ ಮಾಡಿರುವ ಆರ್​ಟಿಇ ಹಣ ಶಾಲೆಗಳಿಗೆ ಸರಿಯಾಗಿ ತಲುಪುವಂತೆ ಕ್ರಮ ವಹಿಸಿ. ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ಕೊಡುವಂತೆ ಆಗ್ರಹಿಸಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ನೀವು ಕೊವಿಡ್​ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು

ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

(RUPSA President Lokesh Talikatte urges release THE money to all private schools)

Follow Us
guruganesh bhat
guruganesh bhat
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು