AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 20ರಿಂದ ಆನ್​ಲೈನ್ ಕ್ಲಾಸ್ ಕೂಡ ಬಂದ್ ಆಗುತ್ತೆ.. ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ

ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಡಿ.20ರಿಂದ ಶಾಲೆಗಳನ್ನು ಮುಚ್ಚಿ ಆನ್​ಲೈನ್​ ಕ್ಲಾಸ್​ ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮಂಡಳಿ(ರುಪ್ಸಾ) ನಿರ್ಧರಿಸಿದೆ.

ಡಿಸೆಂಬರ್ 20ರಿಂದ ಆನ್​ಲೈನ್ ಕ್ಲಾಸ್ ಕೂಡ ಬಂದ್ ಆಗುತ್ತೆ.. ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Dec 18, 2020 | 3:40 PM

Share

ಬೆಂಗಳೂರು: ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಡಿ. 20ರಿಂದ ಆನ್​ಲೈನ್ ಕ್ಲಾಸ್​ ಬಂದ್ ಮಾಡಲು ನಿರ್ಧರಿಸಲಾಗಿದ್ದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರುಪ್ಸಾ ಮುಂದಾಗಿದೆ.

 ಡಿಸೆಂಬರ್ 10ರವರೆಗೆ ಸರ್ಕಾರಕ್ಕೆ ಗಡುವು ಕೊರೊನಾ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಶಾಲೆಗಳನ್ನು ತೆರೆಯಲು ಸದ್ಯ ಈಗ ಸರ್ಕಾರ ಚಿಂತಿಸುತ್ತಿದೆ. ಈ ನಡುವೆ ಶಿಕ್ಷಣ ಸಂಸ್ಥೆಗಳು ಖಾಸಗಿ ಶಾಲೆಗಳನ್ನು ಮುಚ್ಚಲು ಮುಂದಾಗಿವೆ. ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಡಿ. 20ರಿಂದ ಶಾಲೆಗಳನ್ನು ಮುಚ್ಚಿ ಆನ್​ಲೈನ್​ ಕ್ಲಾಸ್​ ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಮಂಡಳಿ (ರುಪ್ಸಾ) ನಿರ್ಧರಿಸಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ರುಪ್ಸಾ ಅಧ್ಯಕ್ಷ ಲೋಕೇಶ್​ ತಾಳಿಕಟ್ಟೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಹಾಗೂ ಡಿಸೆಂಬರ್ 10ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಆದರೆ ಯಾವುದೇ ಪ್ರಯೋಜನವಾಗದ ಕಾರಣ ಅಂತಿಮವಾಗಿ ಶಾಲೆ ಬಂದ್​ ಮಾಡಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಖಾಸಗಿ ಶಾಲೆಗಳನ್ನು ಮುಚ್ಚಿದ್ರೆ ಲಕ್ಷಾಂತರ ಮಕ್ಕಳಿಗೆ ಸಮಸ್ಯೆ ಉಂಟಾಗುತ್ತೆ. ಆದರೂ 10,000 ಖಾಸಗಿ ಶಾಲೆಗಳನ್ನು ಮುಚ್ಚಿ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ. ಸರ್ಕಾರ ಬೇಡಿಕೆಗಳನ್ನ ಈಡೇರಿಸುವವರೆಗೂ ಶಾಲೆ ತೆರೆಯಲ್ಲ. ಆನ್​ಲೈನ್​ ಕ್ಲಾಸ್​ ಬಂದ್ ಮಾಡುತ್ತೇವೆ ಎಂದು ರುಪ್ಸಾ ತಿಳಿಸಿದೆ. ಇನ್ನು ಡಿ. 20ರಂದು ರುಪ್ಸಾ ಪ್ರತಿನಿಧಿಗಳ ಸಭೆ ಬಳಿಕ ಈ ಬಗ್ಗೆ ಖಚಿತ ನಿರ್ಧಾರ ಪ್ರಕಟವಾಗುತ್ತೆ.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?