AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

ಸರ್ಕಾರದ ಆದೇಶದಂತೆ ಪೋಷಕರಿಂದ ನಾವು ಶೇ.70ರಷ್ಟು ಶುಲ್ಕ ಮಾತ್ರ ಪಡೆಯುತ್ತೇವೆ ಎಂದು ರೂಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ
ಸಂಗ್ರಹ ಚಿತ್ರ
ಪೃಥ್ವಿಶಂಕರ
|

Updated on:Jan 29, 2021 | 6:03 PM

Share

ಬೆಂಗಳೂರು: ಖಾಸಗಿ ಶಾಲೆಗಳು ಹಾಗೂ ಪೋಷಕರ ನಡುವೆ ಬಹಳ ದಿನದಿಂದ ನಡೆಯುತ್ತಿದ್ದ ಶಾಲಾ ಶುಲ್ಕ ಪಾವತಿಯ ವಿಚಾರದಲ್ಲಿನ ಜಟಾಪಟಿಯ ಬಗ್ಗೆ ಇಂದು ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ರೂಪ್ಸಾ ಒಪ್ಪಿಗೆ ಸೂಚಿಸಿದೆ.

ಈ ಬಾರಿ ಶಾಲೆಗಳು, 2019ರ ಬೋಧನಾ ಶುಲ್ಕದ ಶೇ. 70ರಷ್ಟು ಶುಲ್ಕವನ್ನು ಪಡೆಯಬೇಕು. ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ. ಟ್ರಸ್ಟ್​ಗಳ ಅಭಿವೃದ್ಧಿಗೆ ಹಣ ತೆಗೆದುಕೊಳ್ಳುವಂತಿಲ್ಲ. ರಾಜ್ಯದ ಎಲ್ಲ ಮಾದರಿ ಶಾಲೆಗಳಿಗೂ ಈ ಶುಲ್ಕ ಅನ್ವಯ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ, ಶಿಕ್ಷಣ ಸಚಿವರ ಈ ತೀರ್ಮಾನವನ್ನು ರೂಪ್ಸಾ ಸ್ವಾಗತಿಸಿದೆ.

ಸರ್ಕಾರದ ಆದೇಶದಂತೆ ಪೋಷಕರಿಂದ ನಾವು ಶೇ.70ರಷ್ಟು ಶುಲ್ಕ ಮಾತ್ರ ಪಡೆಯುತ್ತೇವೆ ಎಂದು ರೂಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ. ಉಪನ್ಯಾಸಕರಿಗೆ ಸಂಬಳ ಕೊಡೋದು ಸ್ವಲ್ಪ ಕಷ್ಟವಾಗುತ್ತೆ. ಆದ್ರೂ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

2019ರ ಬೋಧನಾ ಶುಲ್ಕದ ಶೇ. 70ರಷ್ಟು ಹಣ ಪಡೆಯಬೇಕು. ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ರಾಜ್ಯ ಸರ್ಕಾರದ ಕಟ್ಟಾಜ್ಞೆ

Published On - 6:02 pm, Fri, 29 January 21

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?