AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

ಸರ್ಕಾರದ ಆದೇಶದಂತೆ ಪೋಷಕರಿಂದ ನಾವು ಶೇ.70ರಷ್ಟು ಶುಲ್ಕ ಮಾತ್ರ ಪಡೆಯುತ್ತೇವೆ ಎಂದು ರೂಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ
ಸಂಗ್ರಹ ಚಿತ್ರ
ಪೃಥ್ವಿಶಂಕರ
|

Updated on:Jan 29, 2021 | 6:03 PM

Share

ಬೆಂಗಳೂರು: ಖಾಸಗಿ ಶಾಲೆಗಳು ಹಾಗೂ ಪೋಷಕರ ನಡುವೆ ಬಹಳ ದಿನದಿಂದ ನಡೆಯುತ್ತಿದ್ದ ಶಾಲಾ ಶುಲ್ಕ ಪಾವತಿಯ ವಿಚಾರದಲ್ಲಿನ ಜಟಾಪಟಿಯ ಬಗ್ಗೆ ಇಂದು ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ರೂಪ್ಸಾ ಒಪ್ಪಿಗೆ ಸೂಚಿಸಿದೆ.

ಈ ಬಾರಿ ಶಾಲೆಗಳು, 2019ರ ಬೋಧನಾ ಶುಲ್ಕದ ಶೇ. 70ರಷ್ಟು ಶುಲ್ಕವನ್ನು ಪಡೆಯಬೇಕು. ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ. ಟ್ರಸ್ಟ್​ಗಳ ಅಭಿವೃದ್ಧಿಗೆ ಹಣ ತೆಗೆದುಕೊಳ್ಳುವಂತಿಲ್ಲ. ರಾಜ್ಯದ ಎಲ್ಲ ಮಾದರಿ ಶಾಲೆಗಳಿಗೂ ಈ ಶುಲ್ಕ ಅನ್ವಯ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ, ಶಿಕ್ಷಣ ಸಚಿವರ ಈ ತೀರ್ಮಾನವನ್ನು ರೂಪ್ಸಾ ಸ್ವಾಗತಿಸಿದೆ.

ಸರ್ಕಾರದ ಆದೇಶದಂತೆ ಪೋಷಕರಿಂದ ನಾವು ಶೇ.70ರಷ್ಟು ಶುಲ್ಕ ಮಾತ್ರ ಪಡೆಯುತ್ತೇವೆ ಎಂದು ರೂಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ. ಉಪನ್ಯಾಸಕರಿಗೆ ಸಂಬಳ ಕೊಡೋದು ಸ್ವಲ್ಪ ಕಷ್ಟವಾಗುತ್ತೆ. ಆದ್ರೂ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

2019ರ ಬೋಧನಾ ಶುಲ್ಕದ ಶೇ. 70ರಷ್ಟು ಹಣ ಪಡೆಯಬೇಕು. ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ರಾಜ್ಯ ಸರ್ಕಾರದ ಕಟ್ಟಾಜ್ಞೆ

Published On - 6:02 pm, Fri, 29 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?