Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

ಸರ್ಕಾರದ ಆದೇಶದಂತೆ ಪೋಷಕರಿಂದ ನಾವು ಶೇ.70ರಷ್ಟು ಶುಲ್ಕ ಮಾತ್ರ ಪಡೆಯುತ್ತೇವೆ ಎಂದು ರೂಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ
ಸಂಗ್ರಹ ಚಿತ್ರ
Follow us
ಪೃಥ್ವಿಶಂಕರ
|

Updated on:Jan 29, 2021 | 6:03 PM

ಬೆಂಗಳೂರು: ಖಾಸಗಿ ಶಾಲೆಗಳು ಹಾಗೂ ಪೋಷಕರ ನಡುವೆ ಬಹಳ ದಿನದಿಂದ ನಡೆಯುತ್ತಿದ್ದ ಶಾಲಾ ಶುಲ್ಕ ಪಾವತಿಯ ವಿಚಾರದಲ್ಲಿನ ಜಟಾಪಟಿಯ ಬಗ್ಗೆ ಇಂದು ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ರೂಪ್ಸಾ ಒಪ್ಪಿಗೆ ಸೂಚಿಸಿದೆ.

ಈ ಬಾರಿ ಶಾಲೆಗಳು, 2019ರ ಬೋಧನಾ ಶುಲ್ಕದ ಶೇ. 70ರಷ್ಟು ಶುಲ್ಕವನ್ನು ಪಡೆಯಬೇಕು. ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ. ಟ್ರಸ್ಟ್​ಗಳ ಅಭಿವೃದ್ಧಿಗೆ ಹಣ ತೆಗೆದುಕೊಳ್ಳುವಂತಿಲ್ಲ. ರಾಜ್ಯದ ಎಲ್ಲ ಮಾದರಿ ಶಾಲೆಗಳಿಗೂ ಈ ಶುಲ್ಕ ಅನ್ವಯ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ, ಶಿಕ್ಷಣ ಸಚಿವರ ಈ ತೀರ್ಮಾನವನ್ನು ರೂಪ್ಸಾ ಸ್ವಾಗತಿಸಿದೆ.

ಸರ್ಕಾರದ ಆದೇಶದಂತೆ ಪೋಷಕರಿಂದ ನಾವು ಶೇ.70ರಷ್ಟು ಶುಲ್ಕ ಮಾತ್ರ ಪಡೆಯುತ್ತೇವೆ ಎಂದು ರೂಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿಕೆ ನೀಡಿದ್ದಾರೆ. ಉಪನ್ಯಾಸಕರಿಗೆ ಸಂಬಳ ಕೊಡೋದು ಸ್ವಲ್ಪ ಕಷ್ಟವಾಗುತ್ತೆ. ಆದ್ರೂ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

2019ರ ಬೋಧನಾ ಶುಲ್ಕದ ಶೇ. 70ರಷ್ಟು ಹಣ ಪಡೆಯಬೇಕು. ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ರಾಜ್ಯ ಸರ್ಕಾರದ ಕಟ್ಟಾಜ್ಞೆ

Published On - 6:02 pm, Fri, 29 January 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!