AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್

ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ವಿಧಾನ ಪರಿಷತ್​ನಲ್ಲಿ ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್
ಸಚಿವ ಎಸ್​.ಟಿ ​ಸೋಮಶೇಖರ್ ಮತ್ತು ಮೇಟಿ
preethi shettigar
|

Updated on: Mar 16, 2021 | 2:20 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಮೊರೆ ಹೋಗಿದ್ದಕ್ಕೆ ಸಚಿವ ಎಸ್​.ಟಿ.​ಸೋಮಶೇಖರ್ ವಿಧಾನ ಪರಿಷತ್​ನಲ್ಲಿ ಸಮರ್ಥನೆ ನೀಡಿದ್ದಾರೆ. ಮೇಟಿ ರಾಸಲೀಲೆ ಪ್ರಕರಣದ ಬಳಿಕ ರಾಜೀನಾಮೆ ಪಡೆದರು. ಮೂರು ತಿಂಗಳ ನಂತರ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಲೀನ್ ಚಿಟ್ ಸಿಕಿತು. ಆದರೆ ಅಷ್ಟರಲ್ಲಿ ಮೇಟಿ ಮಾನ, ಮರ್ಯಾದೆ ಎಲ್ಲಾ ಹೋಗಿತ್ತು. ಚುನಾವಣೆಯಲ್ಲಿ ಕೂಡ ಮೇಟಿ ಸೋತರು ಎಂದು ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ಹೀಗಾಗಿ ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಇನ್ನು ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗದ ಬಗ್ಗೆ ಮಾತನಾಡಿದ ಸಚಿವ ಎಸ್​.ಟಿ ​ಸೋಮಶೇಖರ್ ಇಡೀ ಜಗತ್ತಿನಲ್ಲಿ ರಮೇಶ್​ ಮರ್ಯಾದೆ ಹರಾಜು ಆಯಿತು. ದೂರು ಕೊಟ್ಟಿದ್ದವರೇ ಈಗ ದೂರು ವಾಪಸ್ ಪಡೆದಿದ್ದಾರೆ. ಆದರೆ ಈಗ ರಮೇಶ್ ಅವರ ಮಾನ ಯಾರು ವಾಪಸ್ಸು ತಂದು ಕೊಡುತ್ತಾರೆ ಎಂದು ವಿಧಾನ ಪರಿಷತ್​ನಲ್ಲಿ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ:

 ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!