AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್

ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ವಿಧಾನ ಪರಿಷತ್​ನಲ್ಲಿ ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್
ಸಚಿವ ಎಸ್​.ಟಿ ​ಸೋಮಶೇಖರ್ ಮತ್ತು ಮೇಟಿ
preethi shettigar
|

Updated on: Mar 16, 2021 | 2:20 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಮೊರೆ ಹೋಗಿದ್ದಕ್ಕೆ ಸಚಿವ ಎಸ್​.ಟಿ.​ಸೋಮಶೇಖರ್ ವಿಧಾನ ಪರಿಷತ್​ನಲ್ಲಿ ಸಮರ್ಥನೆ ನೀಡಿದ್ದಾರೆ. ಮೇಟಿ ರಾಸಲೀಲೆ ಪ್ರಕರಣದ ಬಳಿಕ ರಾಜೀನಾಮೆ ಪಡೆದರು. ಮೂರು ತಿಂಗಳ ನಂತರ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಲೀನ್ ಚಿಟ್ ಸಿಕಿತು. ಆದರೆ ಅಷ್ಟರಲ್ಲಿ ಮೇಟಿ ಮಾನ, ಮರ್ಯಾದೆ ಎಲ್ಲಾ ಹೋಗಿತ್ತು. ಚುನಾವಣೆಯಲ್ಲಿ ಕೂಡ ಮೇಟಿ ಸೋತರು ಎಂದು ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ಹೀಗಾಗಿ ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಇನ್ನು ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗದ ಬಗ್ಗೆ ಮಾತನಾಡಿದ ಸಚಿವ ಎಸ್​.ಟಿ ​ಸೋಮಶೇಖರ್ ಇಡೀ ಜಗತ್ತಿನಲ್ಲಿ ರಮೇಶ್​ ಮರ್ಯಾದೆ ಹರಾಜು ಆಯಿತು. ದೂರು ಕೊಟ್ಟಿದ್ದವರೇ ಈಗ ದೂರು ವಾಪಸ್ ಪಡೆದಿದ್ದಾರೆ. ಆದರೆ ಈಗ ರಮೇಶ್ ಅವರ ಮಾನ ಯಾರು ವಾಪಸ್ಸು ತಂದು ಕೊಡುತ್ತಾರೆ ಎಂದು ವಿಧಾನ ಪರಿಷತ್​ನಲ್ಲಿ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ:

 ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್