AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್

ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ವಿಧಾನ ಪರಿಷತ್​ನಲ್ಲಿ ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್
ಸಚಿವ ಎಸ್​.ಟಿ ​ಸೋಮಶೇಖರ್ ಮತ್ತು ಮೇಟಿ
preethi shettigar
|

Updated on: Mar 16, 2021 | 2:20 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಮೊರೆ ಹೋಗಿದ್ದಕ್ಕೆ ಸಚಿವ ಎಸ್​.ಟಿ.​ಸೋಮಶೇಖರ್ ವಿಧಾನ ಪರಿಷತ್​ನಲ್ಲಿ ಸಮರ್ಥನೆ ನೀಡಿದ್ದಾರೆ. ಮೇಟಿ ರಾಸಲೀಲೆ ಪ್ರಕರಣದ ಬಳಿಕ ರಾಜೀನಾಮೆ ಪಡೆದರು. ಮೂರು ತಿಂಗಳ ನಂತರ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಲೀನ್ ಚಿಟ್ ಸಿಕಿತು. ಆದರೆ ಅಷ್ಟರಲ್ಲಿ ಮೇಟಿ ಮಾನ, ಮರ್ಯಾದೆ ಎಲ್ಲಾ ಹೋಗಿತ್ತು. ಚುನಾವಣೆಯಲ್ಲಿ ಕೂಡ ಮೇಟಿ ಸೋತರು ಎಂದು ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ಹೀಗಾಗಿ ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಇನ್ನು ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗದ ಬಗ್ಗೆ ಮಾತನಾಡಿದ ಸಚಿವ ಎಸ್​.ಟಿ ​ಸೋಮಶೇಖರ್ ಇಡೀ ಜಗತ್ತಿನಲ್ಲಿ ರಮೇಶ್​ ಮರ್ಯಾದೆ ಹರಾಜು ಆಯಿತು. ದೂರು ಕೊಟ್ಟಿದ್ದವರೇ ಈಗ ದೂರು ವಾಪಸ್ ಪಡೆದಿದ್ದಾರೆ. ಆದರೆ ಈಗ ರಮೇಶ್ ಅವರ ಮಾನ ಯಾರು ವಾಪಸ್ಸು ತಂದು ಕೊಡುತ್ತಾರೆ ಎಂದು ವಿಧಾನ ಪರಿಷತ್​ನಲ್ಲಿ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ:

 ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು