AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

DK Shivakumar: ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ.

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್
ಸಲೀಂ ಹಾಗೂ ಉಗ್ರಪ್ಪ, ಡಿಕೆ ಶಿವಕುಮಾರ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 13, 2021 | 12:40 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟಿವಿ 9 ಗೆ ತಿಳಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್​ ಮುಖಂಡರಾದ ಸಲೀಂ ಮತ್ತು ಉಗ್ರಪ್ಪ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ತಕ್ಷಣ ಅವರಿಬ್ಬರನ್ನೂ ಪಕ್ಷದಿಂದ ವಜಾಗೊಳಿಸಬೇಕೆಂದು ಡಿಕೆ ಶಿವಕುಮಾರ್​ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರ್‌ರದ್ದು ದೊಡ್ಡ ಸ್ಕ್ಯಾಮ್. ಪಟ್ಟು ಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ನಾವು ಎಂದು ಎನ್ನುವ ಸಲೀಂ- ಉಗ್ರಪ್ಪ ನಡುವಣ ಮಾತುಗಳು ಬಹಿರಂಗವಾಗಿವೆ. ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ – ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!

KPCC Saleem Whispers DK Shivakumar’s Scam To VS Ugrappa | ಡಿಕೆಶಿ ಬಗ್ಗೆ ಗುಸು ಗುಸು

Published On - 12:30 pm, Wed, 13 October 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ