AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

DK Shivakumar: ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ.

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್
ಸಲೀಂ ಹಾಗೂ ಉಗ್ರಪ್ಪ, ಡಿಕೆ ಶಿವಕುಮಾರ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 13, 2021 | 12:40 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟಿವಿ 9 ಗೆ ತಿಳಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್​ ಮುಖಂಡರಾದ ಸಲೀಂ ಮತ್ತು ಉಗ್ರಪ್ಪ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ತಕ್ಷಣ ಅವರಿಬ್ಬರನ್ನೂ ಪಕ್ಷದಿಂದ ವಜಾಗೊಳಿಸಬೇಕೆಂದು ಡಿಕೆ ಶಿವಕುಮಾರ್​ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರ್‌ರದ್ದು ದೊಡ್ಡ ಸ್ಕ್ಯಾಮ್. ಪಟ್ಟು ಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ನಾವು ಎಂದು ಎನ್ನುವ ಸಲೀಂ- ಉಗ್ರಪ್ಪ ನಡುವಣ ಮಾತುಗಳು ಬಹಿರಂಗವಾಗಿವೆ. ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ – ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!

KPCC Saleem Whispers DK Shivakumar’s Scam To VS Ugrappa | ಡಿಕೆಶಿ ಬಗ್ಗೆ ಗುಸು ಗುಸು

Published On - 12:30 pm, Wed, 13 October 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು