AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೇನ್ಮೆಂಟ್​ ಜೋನ್ ಆಗಿದ್ರೂ ಸಲೂನ್, ಬಾರ್ ಓಪನ್: ಕಂಟಕವಾಗುತ್ವಾ ಓಲಾ, ಉಬರ್

ಬೆಂಗಳೂರು: 4ನೇ ಹಂತದ ಲಾಕ್​ಡೌನ್ ಸಡಿಲಿಕೆ ಆದಾಗಲಿಂದಲೂ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ಜೊತೆಗೆ ಕೊರೊನಾ ಹಾಟ್ ​ಸ್ಪಾಟ್ ಆಗಿರುವ ಪಾದರಾಯನಪುರದಲ್ಲಿ ಜನರ ದರ್ಬಾರ್ ಜೋರಾಗಿದೆ. ಕಂಟೇನ್ಮೆಂಟ್​ ಜೋನ್ ಆಗಿದ್ರೂ ಸಲೂನ್​ಗಳು, ಬಾರ್ ಓಪನ್ ಆಗಿವೆ. ಜನ ಕೊರೊನಾ ಮರೆತು ಓಡಾಡುತ್ತಿದ್ದಾರೆ. ಬೆಳಗ್ಗೆನೆ ಎಣ್ಣೆ ಖರೀದಿಸಲು ಜನ ಬರ್ತಿದ್ದಾರೆ. ಇನ್ನು ಸಲೂನ್​ಗಳು ಓಪನ್ ಆಗಿದ್ದು, ಸಲೂನ್​​ಗೆ ಹೋಗೋರು ಬರೋರಿಂದ ಕೊರೊನಾ ಹೆಚ್ಚಾಗುವ ಆತಂಕ ಶುರುವಾಗಿದೆ. ಯಾವುದೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದೆ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಡೇಂಜರ್​​ ಜೋನ್​ನಲ್ಲಿ […]

ಕಂಟೇನ್ಮೆಂಟ್​ ಜೋನ್ ಆಗಿದ್ರೂ ಸಲೂನ್, ಬಾರ್ ಓಪನ್: ಕಂಟಕವಾಗುತ್ವಾ ಓಲಾ, ಉಬರ್
ಸಾಧು ಶ್ರೀನಾಥ್​
| Edited By: |

Updated on:May 21, 2020 | 4:00 PM

Share

ಬೆಂಗಳೂರು: 4ನೇ ಹಂತದ ಲಾಕ್​ಡೌನ್ ಸಡಿಲಿಕೆ ಆದಾಗಲಿಂದಲೂ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರ ಜೊತೆಗೆ ಕೊರೊನಾ ಹಾಟ್ ​ಸ್ಪಾಟ್ ಆಗಿರುವ ಪಾದರಾಯನಪುರದಲ್ಲಿ ಜನರ ದರ್ಬಾರ್ ಜೋರಾಗಿದೆ.

ಕಂಟೇನ್ಮೆಂಟ್​ ಜೋನ್ ಆಗಿದ್ರೂ ಸಲೂನ್​ಗಳು, ಬಾರ್ ಓಪನ್ ಆಗಿವೆ. ಜನ ಕೊರೊನಾ ಮರೆತು ಓಡಾಡುತ್ತಿದ್ದಾರೆ. ಬೆಳಗ್ಗೆನೆ ಎಣ್ಣೆ ಖರೀದಿಸಲು ಜನ ಬರ್ತಿದ್ದಾರೆ. ಇನ್ನು ಸಲೂನ್​ಗಳು ಓಪನ್ ಆಗಿದ್ದು, ಸಲೂನ್​​ಗೆ ಹೋಗೋರು ಬರೋರಿಂದ ಕೊರೊನಾ ಹೆಚ್ಚಾಗುವ ಆತಂಕ ಶುರುವಾಗಿದೆ. ಯಾವುದೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದೆ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಡೇಂಜರ್​​ ಜೋನ್​ನಲ್ಲಿ ಸಲೂನ್ ತೆರೆದು ರಿಸ್ಕ್​ಗೆ ಆಹ್ವಾನಿಸಿದ್ದಾರೆ.

ಪಾದರಾಯನಪುರದಲ್ಲಿ ಓಲಾ, ಉಬರ್ ಓಡಾಟ: ಮತ್ತೊಂದು ಶಾಕಿಂಗ್ ಎನ್ನುವಂತೆ ಓಲಾ, ಉಬರ್​ಗಳು ಪಾದರಾಯನಪುರದಲ್ಲಿ ಓಡಾಡುತ್ತಿವೆ. ಇದರಿಂದ ಓಲಾ, ಉಬರ್, ಟ್ಯಾಕ್ಸಿಯಲ್ಲಿ ಪ್ರಯಾಣಿಸುವವರು ಹುಷಾರಾಗಿರಬೇಕು, ಚೂರು ಯಾಮಾರಿದ್ರೂ ಜೀವಕ್ಕೇ ಕಂಟಕವಾಗಲಿದೆ. ಕಂಟೇನ್ಮೆಂಟ್ ಜೋನ್​ಗಳಲ್ಲಿ ಪಿಕಪ್ & ಡ್ರಾಪ್​ಗಾಗಿ ವಾಹನಗಳು ಓಡಾಡುತ್ತಿವೆ.

Published On - 10:05 am, Thu, 21 May 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​