AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಶಿವಕುಮಾರ್ ಚಿಪ್ಪಿ ಯಾವುದೇ ಕ್ಷಣ CCB ಯಿಂದ ಬಂಧನ

ಬೆಂಗಳೂರು: ಶಿವಕುಮಾರ್ ಚಿಪ್ಪಿ, ಪ್ರಶಾಂತ್ ರಾಜು, ಅಭಿಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಮೂವರಿಗೂ ಸಿಸಿಬಿಯಿಂದ ಬಂಧನದ ಭೀತಿ ಶುರುವಾಗಿದೆ. ಆದರೆ ಸದ್ಯಕ್ಕೆ ಶಿವಪ್ರಕಾಶ್ ಚಿಪ್ಪಿ ಪರಾರಿಯಾಗಿದ್ದಾರೆ. ಇಂದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಜಾಮೀನು ಅರ್ಜಿ ಕುರಿತು ತೀರ್ಪು ಪ್ರಕಟವಾಗಿದೆ. ರಾಗಿಣಿ, ಸಂಜನಾ, ಪ್ರಶಾಂತ್ ರಂಕಾ, ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ನಟಿ ಮಣಿಯರಿಗೆ ಮತ್ತೆ ಜೈಲೇ ಗತಿಯಾಗಿದೆ. ಜೊತೆಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಎ1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ಎ8 ಪ್ರಶಾಂತ್ ರಾಜು, […]

ಡ್ರಗ್ಸ್​ ಕೇಸ್​:  ಶಿವಕುಮಾರ್ ಚಿಪ್ಪಿ ಯಾವುದೇ ಕ್ಷಣ CCB ಯಿಂದ ಬಂಧನ
ಆಯೇಷಾ ಬಾನು
| Edited By: |

Updated on:Nov 03, 2020 | 3:00 PM

Share

ಬೆಂಗಳೂರು: ಶಿವಕುಮಾರ್ ಚಿಪ್ಪಿ, ಪ್ರಶಾಂತ್ ರಾಜು, ಅಭಿಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಮೂವರಿಗೂ ಸಿಸಿಬಿಯಿಂದ ಬಂಧನದ ಭೀತಿ ಶುರುವಾಗಿದೆ. ಆದರೆ ಸದ್ಯಕ್ಕೆ ಶಿವಪ್ರಕಾಶ್ ಚಿಪ್ಪಿ ಪರಾರಿಯಾಗಿದ್ದಾರೆ.

ಇಂದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಜಾಮೀನು ಅರ್ಜಿ ಕುರಿತು ತೀರ್ಪು ಪ್ರಕಟವಾಗಿದೆ. ರಾಗಿಣಿ, ಸಂಜನಾ, ಪ್ರಶಾಂತ್ ರಂಕಾ, ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ನಟಿ ಮಣಿಯರಿಗೆ ಮತ್ತೆ ಜೈಲೇ ಗತಿಯಾಗಿದೆ. ಜೊತೆಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಎ1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ಎ8 ಪ್ರಶಾಂತ್ ರಾಜು, ಎ10 ಅಭಿಸ್ವಾಮಿಗೂ ಕೂಡ ಹಿನ್ನೆಡೆಯಾಗಿದೆ. ಹೈಕೋರ್ಟ್ ಮೂವರ ನಿರೀಕ್ಷಣಾ ಜಾಮೀನು ತಿರಸ್ಕರಿಸಿದೆ.

Published On - 2:58 pm, Tue, 3 November 20

Follow Us
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್