AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಶಿವಕುಮಾರ್ ಚಿಪ್ಪಿ ಯಾವುದೇ ಕ್ಷಣ CCB ಯಿಂದ ಬಂಧನ

ಬೆಂಗಳೂರು: ಶಿವಕುಮಾರ್ ಚಿಪ್ಪಿ, ಪ್ರಶಾಂತ್ ರಾಜು, ಅಭಿಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಮೂವರಿಗೂ ಸಿಸಿಬಿಯಿಂದ ಬಂಧನದ ಭೀತಿ ಶುರುವಾಗಿದೆ. ಆದರೆ ಸದ್ಯಕ್ಕೆ ಶಿವಪ್ರಕಾಶ್ ಚಿಪ್ಪಿ ಪರಾರಿಯಾಗಿದ್ದಾರೆ. ಇಂದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಜಾಮೀನು ಅರ್ಜಿ ಕುರಿತು ತೀರ್ಪು ಪ್ರಕಟವಾಗಿದೆ. ರಾಗಿಣಿ, ಸಂಜನಾ, ಪ್ರಶಾಂತ್ ರಂಕಾ, ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ನಟಿ ಮಣಿಯರಿಗೆ ಮತ್ತೆ ಜೈಲೇ ಗತಿಯಾಗಿದೆ. ಜೊತೆಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಎ1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ಎ8 ಪ್ರಶಾಂತ್ ರಾಜು, […]

ಡ್ರಗ್ಸ್​ ಕೇಸ್​:  ಶಿವಕುಮಾರ್ ಚಿಪ್ಪಿ ಯಾವುದೇ ಕ್ಷಣ CCB ಯಿಂದ ಬಂಧನ
ಆಯೇಷಾ ಬಾನು
| Edited By: |

Updated on:Nov 03, 2020 | 3:00 PM

Share

ಬೆಂಗಳೂರು: ಶಿವಕುಮಾರ್ ಚಿಪ್ಪಿ, ಪ್ರಶಾಂತ್ ರಾಜು, ಅಭಿಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಮೂವರಿಗೂ ಸಿಸಿಬಿಯಿಂದ ಬಂಧನದ ಭೀತಿ ಶುರುವಾಗಿದೆ. ಆದರೆ ಸದ್ಯಕ್ಕೆ ಶಿವಪ್ರಕಾಶ್ ಚಿಪ್ಪಿ ಪರಾರಿಯಾಗಿದ್ದಾರೆ.

ಇಂದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಜಾಮೀನು ಅರ್ಜಿ ಕುರಿತು ತೀರ್ಪು ಪ್ರಕಟವಾಗಿದೆ. ರಾಗಿಣಿ, ಸಂಜನಾ, ಪ್ರಶಾಂತ್ ರಂಕಾ, ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ನಟಿ ಮಣಿಯರಿಗೆ ಮತ್ತೆ ಜೈಲೇ ಗತಿಯಾಗಿದೆ. ಜೊತೆಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಎ1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ಎ8 ಪ್ರಶಾಂತ್ ರಾಜು, ಎ10 ಅಭಿಸ್ವಾಮಿಗೂ ಕೂಡ ಹಿನ್ನೆಡೆಯಾಗಿದೆ. ಹೈಕೋರ್ಟ್ ಮೂವರ ನಿರೀಕ್ಷಣಾ ಜಾಮೀನು ತಿರಸ್ಕರಿಸಿದೆ.

Published On - 2:58 pm, Tue, 3 November 20

Follow Us
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ