AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ, ರಾಗಿಣಿ ಸೇರಿ 24 ಜನರ ವಿರುದ್ಧ NDPS ಕೋರ್ಟ್​ಗೆ 3 ಸಾವಿರ ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ

ಸ್ಯಾಂಡಲ್​ವುಡ್‌ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಸಿದಂತೆ NDPS ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಕಾಟನ್​ಪೇಟೆ ಠಾಣೆ ಪೊಲೀಸರಿಂದ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಸುಮಾರು 3 ಸಾವಿರ ಪುಟಗಳ ವಿಸ್ತೃತ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ.

ಸಂಜನಾ, ರಾಗಿಣಿ ಸೇರಿ 24 ಜನರ ವಿರುದ್ಧ NDPS ಕೋರ್ಟ್​ಗೆ 3 ಸಾವಿರ ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: |

Updated on:Mar 02, 2021 | 6:55 PM

Share

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ NDPS ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಕಾಟನ್​ಪೇಟೆ ಠಾಣೆ ಪೊಲೀಸರಿಂದ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಸುಮಾರು 3 ಸಾವಿರ ಪುಟಗಳ ವಿಸ್ತೃತ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ.

ಡ್ರಗ್ಸ್​ ಕೇಸ್​ ಪ್ರಕರಣ ಕೈಗೆತ್ತಿಕೊಂಡಿದ್ದ ಸಿಸಿಬಿ ಪೊಲೀಸರು ನಂತರ ಕಾಟನ್​​ಪೇಟೆ ಠಾಣೆಗೆ ವರದಿ ಸಲ್ಲಿಸಿದ್ದರು. ಸದ್ಯ ಕಾಟನ್​ಪೇಟೆ ಪೊಲೀಸರಿಂದ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಸಂಜನಾ, ರಾಗಿಣಿ ಸೇರಿ 24 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಯಾಗಿತ್ತು. ಸದ್ಯ, ಆರೋಪಿಗಳಾದ ಕಿರಣ್ ಕಾರ್ತಿಕ್, ಮೆಸ್ಸಿ ಇನ್ನೂ ನಾಪತ್ತೆಯಾಗಿದ್ದಾರೆ.

ಚಾರ್ಜ್​ಶೀಟ್​ನಲ್ಲಿ ಹೆಚ್ಚಿಗೆ ಟೆಕ್ನಿಕಲ್​ ಎವಿಡೆನ್ಸ್​ ಮಹತ್ವವನ್ನು ಉಲ್ಲೇಖಿಸಲಾಗಿದೆ. NDPS​ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ.

ಇದನ್ನೂ ಓದಿ: ನೀವು ಶೋಭಕ್ಕನಿಗೆ ಸೀಮೆ ಎಣ್ಣೆ ಕಳುಹಿಸಿಕೊಡಿ.. ಮನೆಯಲ್ಲಿ ಅಡುಗೆ ಮಾಡಿಕೊಳ್ಳಲಿ -ಡಿ.ಕೆ ಶಿವಕುಮಾರ್ ಟಾಂಗ್

Published On - 6:54 pm, Tue, 2 March 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?