AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ದಾಖಲಾಗಿದೆ ಹೆಚ್ಚು SARI ಕೇಸ್, ಸೋಂಕಿತರನ್ನ ಪತ್ತೆ ಹಚ್ಚೋದೇ ಸವಾಲು!

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದೆ. ಅದರಲ್ಲೀಗ ಕಿಲ್ಲರ್ ಕೊರೊನಾದ ಚಿತ್ರ ವಿಚಿತ್ರ ವರ್ತನೆ ಭೀತಿ ಹುಟ್ಟಿಸ್ತಿದೆ. ಕೆಮ್ಮಿಲ್ಲ, ಜ್ವರವಿಲ್ಲ, ನೆಗಡಿ ಇಲ್ಲ ಅಂದ್ರೂ ವೈರಸ್ ದೇಹ ಹೊಕ್ಕುತ್ತಿದೆಯಾ ಎಂಬ ಆತಂಕ ಶುರುವಾಗಿದ್ದು, ಸೋಂಕಿತರನ್ನ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ಸವಾಲಾಗಿದೆ. ರಾಜ್ಯದಲ್ಲಿ ಉಸಿರಾಟ ಸಮಸ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. 80 ವರ್ಷದ ಕೊರೊನಾ ಸೋಂಕಿತ ವೃದ್ಧೆಗೆ SARI ಸಮಸ್ಯೆ ಉಂಟಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೃದ್ಧೆ ಮೃತಪಟ್ಟಿದ್ದರು. ಮೊದಲಿಗೆ ಏಪ್ರಿಲ್ 7ರಂದು ಗದಗದ ವೃದ್ಧೆಗೆ ಸಮಸ್ಯೆ […]

ಬೆಂಗಳೂರಲ್ಲಿ ದಾಖಲಾಗಿದೆ ಹೆಚ್ಚು SARI ಕೇಸ್, ಸೋಂಕಿತರನ್ನ ಪತ್ತೆ ಹಚ್ಚೋದೇ ಸವಾಲು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 26, 2020 | 1:02 PM

Share

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದೆ. ಅದರಲ್ಲೀಗ ಕಿಲ್ಲರ್ ಕೊರೊನಾದ ಚಿತ್ರ ವಿಚಿತ್ರ ವರ್ತನೆ ಭೀತಿ ಹುಟ್ಟಿಸ್ತಿದೆ. ಕೆಮ್ಮಿಲ್ಲ, ಜ್ವರವಿಲ್ಲ, ನೆಗಡಿ ಇಲ್ಲ ಅಂದ್ರೂ ವೈರಸ್ ದೇಹ ಹೊಕ್ಕುತ್ತಿದೆಯಾ ಎಂಬ ಆತಂಕ ಶುರುವಾಗಿದ್ದು, ಸೋಂಕಿತರನ್ನ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ಸವಾಲಾಗಿದೆ.

ರಾಜ್ಯದಲ್ಲಿ ಉಸಿರಾಟ ಸಮಸ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. 80 ವರ್ಷದ ಕೊರೊನಾ ಸೋಂಕಿತ ವೃದ್ಧೆಗೆ SARI ಸಮಸ್ಯೆ ಉಂಟಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೃದ್ಧೆ ಮೃತಪಟ್ಟಿದ್ದರು. ಮೊದಲಿಗೆ ಏಪ್ರಿಲ್ 7ರಂದು ಗದಗದ ವೃದ್ಧೆಗೆ ಸಮಸ್ಯೆ ಕಾಣಿಸಿಕೊಂಡಿತ್ತು. ಏ.7ರಿಂದ ಈವರೆಗೆ ದಿನಕ್ಕೆ ಒಂದೆರಡು SARI ಕೇಸ್ ಪತ್ತೆಯಾಗುತ್ತಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು SARI ಕೇಸ್‌ಗಳು ದಾಖಲಾಗಿವೆ. ಕೊರೊನಾ ಸೋಂಕು ಹೆಚ್ಚಾದಾಗ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತದೆ. ಇದರಿಂದ SARI ಸಮಸ್ಯೆ ಹೆಚ್ಚಿದೆ.

ಇದುವರೆಗೂ ಬೆಂಗಳೂರಿನಲ್ಲಿ 13, ಕಲಬುರಗಿಯಲ್ಲಿ 6, ಮೈಸೂರು 2, ಉತ್ತರ ಕನ್ನಡ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. SARI ಪ್ರಕರಣಗಳಿಗೆ ಹೇಗೆ ಕೊರೊನಾ ಬಂತೆಂಬ ಪ್ರಶ್ನೆ ಉಂಟಾಗಿದೆ. ಅಧಿಕಾರಿಗಳಿಂದ SARI ಪ್ರಕರಣಗಳ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ