AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ದಾಖಲಾಗಿದೆ ಹೆಚ್ಚು SARI ಕೇಸ್, ಸೋಂಕಿತರನ್ನ ಪತ್ತೆ ಹಚ್ಚೋದೇ ಸವಾಲು!

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದೆ. ಅದರಲ್ಲೀಗ ಕಿಲ್ಲರ್ ಕೊರೊನಾದ ಚಿತ್ರ ವಿಚಿತ್ರ ವರ್ತನೆ ಭೀತಿ ಹುಟ್ಟಿಸ್ತಿದೆ. ಕೆಮ್ಮಿಲ್ಲ, ಜ್ವರವಿಲ್ಲ, ನೆಗಡಿ ಇಲ್ಲ ಅಂದ್ರೂ ವೈರಸ್ ದೇಹ ಹೊಕ್ಕುತ್ತಿದೆಯಾ ಎಂಬ ಆತಂಕ ಶುರುವಾಗಿದ್ದು, ಸೋಂಕಿತರನ್ನ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ಸವಾಲಾಗಿದೆ. ರಾಜ್ಯದಲ್ಲಿ ಉಸಿರಾಟ ಸಮಸ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. 80 ವರ್ಷದ ಕೊರೊನಾ ಸೋಂಕಿತ ವೃದ್ಧೆಗೆ SARI ಸಮಸ್ಯೆ ಉಂಟಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೃದ್ಧೆ ಮೃತಪಟ್ಟಿದ್ದರು. ಮೊದಲಿಗೆ ಏಪ್ರಿಲ್ 7ರಂದು ಗದಗದ ವೃದ್ಧೆಗೆ ಸಮಸ್ಯೆ […]

ಬೆಂಗಳೂರಲ್ಲಿ ದಾಖಲಾಗಿದೆ ಹೆಚ್ಚು SARI ಕೇಸ್, ಸೋಂಕಿತರನ್ನ ಪತ್ತೆ ಹಚ್ಚೋದೇ ಸವಾಲು!
ಸಾಧು ಶ್ರೀನಾಥ್​
|

Updated on: Apr 26, 2020 | 1:02 PM

Share

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದೆ. ಅದರಲ್ಲೀಗ ಕಿಲ್ಲರ್ ಕೊರೊನಾದ ಚಿತ್ರ ವಿಚಿತ್ರ ವರ್ತನೆ ಭೀತಿ ಹುಟ್ಟಿಸ್ತಿದೆ. ಕೆಮ್ಮಿಲ್ಲ, ಜ್ವರವಿಲ್ಲ, ನೆಗಡಿ ಇಲ್ಲ ಅಂದ್ರೂ ವೈರಸ್ ದೇಹ ಹೊಕ್ಕುತ್ತಿದೆಯಾ ಎಂಬ ಆತಂಕ ಶುರುವಾಗಿದ್ದು, ಸೋಂಕಿತರನ್ನ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ಸವಾಲಾಗಿದೆ.

ರಾಜ್ಯದಲ್ಲಿ ಉಸಿರಾಟ ಸಮಸ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. 80 ವರ್ಷದ ಕೊರೊನಾ ಸೋಂಕಿತ ವೃದ್ಧೆಗೆ SARI ಸಮಸ್ಯೆ ಉಂಟಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೃದ್ಧೆ ಮೃತಪಟ್ಟಿದ್ದರು. ಮೊದಲಿಗೆ ಏಪ್ರಿಲ್ 7ರಂದು ಗದಗದ ವೃದ್ಧೆಗೆ ಸಮಸ್ಯೆ ಕಾಣಿಸಿಕೊಂಡಿತ್ತು. ಏ.7ರಿಂದ ಈವರೆಗೆ ದಿನಕ್ಕೆ ಒಂದೆರಡು SARI ಕೇಸ್ ಪತ್ತೆಯಾಗುತ್ತಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು SARI ಕೇಸ್‌ಗಳು ದಾಖಲಾಗಿವೆ. ಕೊರೊನಾ ಸೋಂಕು ಹೆಚ್ಚಾದಾಗ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತದೆ. ಇದರಿಂದ SARI ಸಮಸ್ಯೆ ಹೆಚ್ಚಿದೆ.

ಇದುವರೆಗೂ ಬೆಂಗಳೂರಿನಲ್ಲಿ 13, ಕಲಬುರಗಿಯಲ್ಲಿ 6, ಮೈಸೂರು 2, ಉತ್ತರ ಕನ್ನಡ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. SARI ಪ್ರಕರಣಗಳಿಗೆ ಹೇಗೆ ಕೊರೊನಾ ಬಂತೆಂಬ ಪ್ರಶ್ನೆ ಉಂಟಾಗಿದೆ. ಅಧಿಕಾರಿಗಳಿಂದ SARI ಪ್ರಕರಣಗಳ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್