AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ದಾಖಲಾಗಿದೆ ಹೆಚ್ಚು SARI ಕೇಸ್, ಸೋಂಕಿತರನ್ನ ಪತ್ತೆ ಹಚ್ಚೋದೇ ಸವಾಲು!

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದೆ. ಅದರಲ್ಲೀಗ ಕಿಲ್ಲರ್ ಕೊರೊನಾದ ಚಿತ್ರ ವಿಚಿತ್ರ ವರ್ತನೆ ಭೀತಿ ಹುಟ್ಟಿಸ್ತಿದೆ. ಕೆಮ್ಮಿಲ್ಲ, ಜ್ವರವಿಲ್ಲ, ನೆಗಡಿ ಇಲ್ಲ ಅಂದ್ರೂ ವೈರಸ್ ದೇಹ ಹೊಕ್ಕುತ್ತಿದೆಯಾ ಎಂಬ ಆತಂಕ ಶುರುವಾಗಿದ್ದು, ಸೋಂಕಿತರನ್ನ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ಸವಾಲಾಗಿದೆ. ರಾಜ್ಯದಲ್ಲಿ ಉಸಿರಾಟ ಸಮಸ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. 80 ವರ್ಷದ ಕೊರೊನಾ ಸೋಂಕಿತ ವೃದ್ಧೆಗೆ SARI ಸಮಸ್ಯೆ ಉಂಟಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೃದ್ಧೆ ಮೃತಪಟ್ಟಿದ್ದರು. ಮೊದಲಿಗೆ ಏಪ್ರಿಲ್ 7ರಂದು ಗದಗದ ವೃದ್ಧೆಗೆ ಸಮಸ್ಯೆ […]

ಬೆಂಗಳೂರಲ್ಲಿ ದಾಖಲಾಗಿದೆ ಹೆಚ್ಚು SARI ಕೇಸ್, ಸೋಂಕಿತರನ್ನ ಪತ್ತೆ ಹಚ್ಚೋದೇ ಸವಾಲು!
ಸಾಧು ಶ್ರೀನಾಥ್​
|

Updated on: Apr 26, 2020 | 1:02 PM

Share

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದೆ. ಅದರಲ್ಲೀಗ ಕಿಲ್ಲರ್ ಕೊರೊನಾದ ಚಿತ್ರ ವಿಚಿತ್ರ ವರ್ತನೆ ಭೀತಿ ಹುಟ್ಟಿಸ್ತಿದೆ. ಕೆಮ್ಮಿಲ್ಲ, ಜ್ವರವಿಲ್ಲ, ನೆಗಡಿ ಇಲ್ಲ ಅಂದ್ರೂ ವೈರಸ್ ದೇಹ ಹೊಕ್ಕುತ್ತಿದೆಯಾ ಎಂಬ ಆತಂಕ ಶುರುವಾಗಿದ್ದು, ಸೋಂಕಿತರನ್ನ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ಸವಾಲಾಗಿದೆ.

ರಾಜ್ಯದಲ್ಲಿ ಉಸಿರಾಟ ಸಮಸ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. 80 ವರ್ಷದ ಕೊರೊನಾ ಸೋಂಕಿತ ವೃದ್ಧೆಗೆ SARI ಸಮಸ್ಯೆ ಉಂಟಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೃದ್ಧೆ ಮೃತಪಟ್ಟಿದ್ದರು. ಮೊದಲಿಗೆ ಏಪ್ರಿಲ್ 7ರಂದು ಗದಗದ ವೃದ್ಧೆಗೆ ಸಮಸ್ಯೆ ಕಾಣಿಸಿಕೊಂಡಿತ್ತು. ಏ.7ರಿಂದ ಈವರೆಗೆ ದಿನಕ್ಕೆ ಒಂದೆರಡು SARI ಕೇಸ್ ಪತ್ತೆಯಾಗುತ್ತಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು SARI ಕೇಸ್‌ಗಳು ದಾಖಲಾಗಿವೆ. ಕೊರೊನಾ ಸೋಂಕು ಹೆಚ್ಚಾದಾಗ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತದೆ. ಇದರಿಂದ SARI ಸಮಸ್ಯೆ ಹೆಚ್ಚಿದೆ.

ಇದುವರೆಗೂ ಬೆಂಗಳೂರಿನಲ್ಲಿ 13, ಕಲಬುರಗಿಯಲ್ಲಿ 6, ಮೈಸೂರು 2, ಉತ್ತರ ಕನ್ನಡ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. SARI ಪ್ರಕರಣಗಳಿಗೆ ಹೇಗೆ ಕೊರೊನಾ ಬಂತೆಂಬ ಪ್ರಶ್ನೆ ಉಂಟಾಗಿದೆ. ಅಧಿಕಾರಿಗಳಿಂದ SARI ಪ್ರಕರಣಗಳ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ