AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾಗೆ ಉಸಿರಾಟದ ಸಮಸ್ಯೆ; ಬೌರಿಂಗ್​ ಆಸ್ಪತ್ರೆಗೆ ದಾಖಲು

ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಶಶಿಕಲಾ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿದೆ. ಇಸಿಜಿ ಪೂರ್ಣಗೊಂಡ ಮೇಲೆ ಅವರಿಗೆ ಯಾವ ಸಮಸ್ಯೆ ಇದೆ ಎನ್ನುವ ಸರಿಯಾದ ಚಿತ್ರಣ ಸಿಗಲಿದೆ.

ಶಶಿಕಲಾಗೆ ಉಸಿರಾಟದ ಸಮಸ್ಯೆ; ಬೌರಿಂಗ್​ ಆಸ್ಪತ್ರೆಗೆ ದಾಖಲು
ಶಶಿಕಲಾ
ರಾಜೇಶ್ ದುಗ್ಗುಮನೆ
| Edited By: |

Updated on:Feb 10, 2021 | 3:08 PM

Share

ಬೆಂಗಳೂರು: ಮೂರು ವಾರಗಳಲ್ಲಿ ಬಿಡುಗಡೆಯಾಗಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರಿಗೆ ಮಂಗಳವಾರ ಸಂಜೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಪ್ರಾಥಮಿಕವಾಗಿ ಪರಪ್ಪನ ಅಗ್ರಹಾರದ ಬಂಧಿಖಾನೆಯಲ್ಲಿರುವ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಆದರೂ, ಸಮಸ್ಯೆ ಪರಿಹಾರವಾಗದ ಕಾರಣ ಅವರನ್ನು ಇಂದು ನಗರದ ಬೌರಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಇಲ್ಲಿಗೆ ಕರೆತರಲಾಗಿದೆ. ಇಸಿಜಿ ಪೂರ್ಣಗೊಂಡ ಮೇಲೆ ಅವರಿಗೆ ಯಾವ ಸಮಸ್ಯೆ ಇದೆ ಎನ್ನುವ ಸರಿಯಾದ ಚಿತ್ರಣ ಸಿಗಲಿದೆ ಎಂದು ಬೌರಿಂಗ್​ ಆಸ್ಪತ್ರೆಯ ವೈದ್ಯರು ಆಂಗ್ಲ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೀಗಾಗಿ, 2017ರ ಫೆಬ್ರವರಿ 7ರಂದು ಅವರು ಜೈಲಿಗೆ ತೆರಳಿದ್ದರು. ಶಶಿಕಲಾ ಇದೇ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಆಗಲಿದ್ದಾರೆ. ತಮಿಳುನಾಡು ಚುನಾವಣೆಗೂ ಮೊದಲೇ ಅವರು ರಿಲೀಸ್​ ಆಗುತ್ತಿರುವುದು ಬಹಳ ಮಹತ್ವ ಪಡೆದುಕೊಂಡಿದೆ.

ಶಶಿಕಲಾನ್ನ ಮತ್ತೆ AIADMK ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟನೆ

Published On - 7:18 pm, Wed, 20 January 21

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?