AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ
ವಿ.ಕೆ.ಶಶಿಕಲಾ ನಟರಾಜನ್
KUSHAL V
| Edited By: |

Updated on:Feb 10, 2021 | 3:09 PM

Share

ಬೆಂಗಳೂರು: ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 2.30ರ ಸುಮಾರಿಗೆ ಬೌರಿಂಗ್‌ ಆಸ್ಪತ್ರೆಯಿಂದ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಈ ವೇಳೆ, ವಿ.ಕೆ.ಶಶಿಕಲಾ ನಟರಾಜನ್‌ಗೆ ವಿವಿಧ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ಡಾ.ರಮೇಶ್ ಕೃಷ್ಣ ಹೇಳಿದರು.

ಜೊತೆಗೆ, ಅವರಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯಿಡ್​ ಇದೆ. ಹಾಗಾಗಿ, ಶಶಿಕಲಾ ನಟರಾಜನ್‌ಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್‌ ಕೃಷ್ಣ ಮಾಹಿತಿ ಕೊಟ್ಟಿದ್ದಾರೆ.

ಅಪರಾಧಿ ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಇದೀಗ, ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಪತ್ತೆಯಾಗಿದೆ ಎಂಬ ಮಾಹಿತಿ ದೊರೆತಿದೆ. ಅಚ್ಚರಿಯ ಸಂಗತಿಯೆಂದರೆ, RTPCR ಟೆಸ್ಟ್​ನಲ್ಲಿ ಶಶಿಕಲಾ ಕೊವಿಡ್ ವರದಿ ನೆಗೆಟಿವ್​ ಬಂದಿದೆ.

ಬೌರಿಂಗ್​ನಲ್ಲಿ RTPCR ಟೆಸ್ಟ್ ಗೆ ಸ್ವ್ಯಾಬ್ ಪಡೆಯಲಾಗಿತ್ತು. ಆದರೆ, ವರದಿ ನೆಗೆಟಿವ್ ಬಂದಿತ್ತು. ಇದೀಗ, ವಿಕ್ಟೋರಿಯಾದಲ್ಲಿ ಸಿ.ಟಿ ಸ್ಕ್ಯಾನ್​ನಲ್ಲಿ ಪಾಸಿಟಿವ್ ಬಂದಿದೆ ಎಂದು ವಿಕ್ಟೋರಿಯಾ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಹಾಗಾಗಿ, ಅವರಿಗೆ ಮತ್ತೊಂದು ಬಾರಿ RTPCR ಟೆಸ್ಟ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

Published On - 9:19 pm, Thu, 21 January 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​