AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ
ವಿ.ಕೆ.ಶಶಿಕಲಾ ನಟರಾಜನ್
KUSHAL V
| Edited By: |

Updated on:Feb 10, 2021 | 3:09 PM

Share

ಬೆಂಗಳೂರು: ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 2.30ರ ಸುಮಾರಿಗೆ ಬೌರಿಂಗ್‌ ಆಸ್ಪತ್ರೆಯಿಂದ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಈ ವೇಳೆ, ವಿ.ಕೆ.ಶಶಿಕಲಾ ನಟರಾಜನ್‌ಗೆ ವಿವಿಧ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ಡಾ.ರಮೇಶ್ ಕೃಷ್ಣ ಹೇಳಿದರು.

ಜೊತೆಗೆ, ಅವರಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯಿಡ್​ ಇದೆ. ಹಾಗಾಗಿ, ಶಶಿಕಲಾ ನಟರಾಜನ್‌ಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್‌ ಕೃಷ್ಣ ಮಾಹಿತಿ ಕೊಟ್ಟಿದ್ದಾರೆ.

ಅಪರಾಧಿ ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಇದೀಗ, ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಪತ್ತೆಯಾಗಿದೆ ಎಂಬ ಮಾಹಿತಿ ದೊರೆತಿದೆ. ಅಚ್ಚರಿಯ ಸಂಗತಿಯೆಂದರೆ, RTPCR ಟೆಸ್ಟ್​ನಲ್ಲಿ ಶಶಿಕಲಾ ಕೊವಿಡ್ ವರದಿ ನೆಗೆಟಿವ್​ ಬಂದಿದೆ.

ಬೌರಿಂಗ್​ನಲ್ಲಿ RTPCR ಟೆಸ್ಟ್ ಗೆ ಸ್ವ್ಯಾಬ್ ಪಡೆಯಲಾಗಿತ್ತು. ಆದರೆ, ವರದಿ ನೆಗೆಟಿವ್ ಬಂದಿತ್ತು. ಇದೀಗ, ವಿಕ್ಟೋರಿಯಾದಲ್ಲಿ ಸಿ.ಟಿ ಸ್ಕ್ಯಾನ್​ನಲ್ಲಿ ಪಾಸಿಟಿವ್ ಬಂದಿದೆ ಎಂದು ವಿಕ್ಟೋರಿಯಾ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಹಾಗಾಗಿ, ಅವರಿಗೆ ಮತ್ತೊಂದು ಬಾರಿ RTPCR ಟೆಸ್ಟ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

Published On - 9:19 pm, Thu, 21 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ