AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ
ವಿ.ಕೆ.ಶಶಿಕಲಾ ನಟರಾಜನ್
KUSHAL V
| Edited By: |

Updated on:Feb 10, 2021 | 3:09 PM

Share

ಬೆಂಗಳೂರು: ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 2.30ರ ಸುಮಾರಿಗೆ ಬೌರಿಂಗ್‌ ಆಸ್ಪತ್ರೆಯಿಂದ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಈ ವೇಳೆ, ವಿ.ಕೆ.ಶಶಿಕಲಾ ನಟರಾಜನ್‌ಗೆ ವಿವಿಧ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ಡಾ.ರಮೇಶ್ ಕೃಷ್ಣ ಹೇಳಿದರು.

ಜೊತೆಗೆ, ಅವರಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯಿಡ್​ ಇದೆ. ಹಾಗಾಗಿ, ಶಶಿಕಲಾ ನಟರಾಜನ್‌ಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್‌ ಕೃಷ್ಣ ಮಾಹಿತಿ ಕೊಟ್ಟಿದ್ದಾರೆ.

ಅಪರಾಧಿ ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಇದೀಗ, ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಪತ್ತೆಯಾಗಿದೆ ಎಂಬ ಮಾಹಿತಿ ದೊರೆತಿದೆ. ಅಚ್ಚರಿಯ ಸಂಗತಿಯೆಂದರೆ, RTPCR ಟೆಸ್ಟ್​ನಲ್ಲಿ ಶಶಿಕಲಾ ಕೊವಿಡ್ ವರದಿ ನೆಗೆಟಿವ್​ ಬಂದಿದೆ.

ಬೌರಿಂಗ್​ನಲ್ಲಿ RTPCR ಟೆಸ್ಟ್ ಗೆ ಸ್ವ್ಯಾಬ್ ಪಡೆಯಲಾಗಿತ್ತು. ಆದರೆ, ವರದಿ ನೆಗೆಟಿವ್ ಬಂದಿತ್ತು. ಇದೀಗ, ವಿಕ್ಟೋರಿಯಾದಲ್ಲಿ ಸಿ.ಟಿ ಸ್ಕ್ಯಾನ್​ನಲ್ಲಿ ಪಾಸಿಟಿವ್ ಬಂದಿದೆ ಎಂದು ವಿಕ್ಟೋರಿಯಾ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಹಾಗಾಗಿ, ಅವರಿಗೆ ಮತ್ತೊಂದು ಬಾರಿ RTPCR ಟೆಸ್ಟ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

Published On - 9:19 pm, Thu, 21 January 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​